ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ತತ್ಕ್ಷಣದಿಂದಲೇ ಅನ್ವಯವಾಗುವಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಸಿಐಡಿ ಕಚೇರಿಗೆ ದ.ಕ. ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಸ್ತಾಂತರ ಮಾಡಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ ಆರ್. ಹಿತೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಕುಟುಂಬದ ವಾತ್ಸಲ್ಯವು ಉತ್ತಮವಾಗಿರುತ್ತದೆ.. ನೋಡಿ ಇಂದಿನ ದಿನ ಭವಿಷ್ಯ:- Vishwanews24
ಅ. 13ರಂದು ರಾತ್ರಿ ಶಾಸಕ ಹರೀಶ್ ಪೂಂಜಾ ಅವರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬಳಿಕ ಮಂಗಳೂರಿನಿಂದ ಬೆಳ್ತಂಗಡಿಗೆ ಕಾರಿನಲ್ಲಿ ತೆರಳುತ್ತಿದ್ದ. ರಾತ್ರಿ 11.15ರ ವೇಳೆಗೆ ಫರಂಗಿಪೇಟೆ ಬಳಿ ದುಷ್ಕರ್ಮಿಗಳು ಶಾಸಕರ ಕಾರನ್ನು ಅಡ್ಡಗಟ್ಟಿ ನಿಂದಿಸಿ ಬಳಿಕ ತಲವಾರು ಝಳಪಿಸಿದ್ದ. ಜೀವ ಬೆದರಿಕೆಯನ್ನೂ ಒಡ್ಡಿದ್ದ ಎಂದು ಆರೋಪಿಸಿ ಶಾಸಕರ ಕಾರು ಚಾಲಕ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಫಳ್ನೀರ್ನ ರಿಯಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.
ಕುಟುಂಬದ ವಾತ್ಸಲ್ಯವು ಉತ್ತಮವಾಗಿರುತ್ತದೆ.. ನೋಡಿ ಇಂದಿನ ದಿನ ಭವಿಷ್ಯ:- Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…