Featured

ಮಂಗಳೂರು: ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ : ಸಿಐಡಿ ತನಿಖೆಗೆ ಸರ್ಕಾರ ಆದೇಶ – Vishwanews24

ಮಂಗಳೂರು: ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ : ಸಿಐಡಿ ತನಿಖೆಗೆ ಸರ್ಕಾರ ಆದೇಶ 

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ತಲವಾರು ಝಳಪಿಸಿದ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.

ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ತತ್‌ಕ್ಷಣದಿಂದಲೇ ಅನ್ವಯವಾಗುವಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಸಿಐಡಿ ಕಚೇರಿಗೆ ದ.ಕ. ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಸ್ತಾಂತರ ಮಾಡಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ ಆರ್‌. ಹಿತೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಕುಟುಂಬದ ವಾತ್ಸಲ್ಯವು ಉತ್ತಮವಾಗಿರುತ್ತದೆ.. ನೋಡಿ ಇಂದಿನ ದಿನ ಭವಿಷ್ಯ:- Vishwanews24

ಅ. 13ರಂದು ರಾತ್ರಿ ಶಾಸಕ ಹರೀಶ್ ಪೂಂಜಾ ಅವರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬಳಿಕ ಮಂಗಳೂರಿನಿಂದ ಬೆಳ್ತಂಗಡಿಗೆ ಕಾರಿನಲ್ಲಿ ತೆರಳುತ್ತಿದ್ದ. ರಾತ್ರಿ 11.15ರ ವೇಳೆಗೆ ಫರಂಗಿಪೇಟೆ ಬಳಿ ದುಷ್ಕರ್ಮಿಗಳು ಶಾಸಕರ ಕಾರನ್ನು ಅಡ್ಡಗಟ್ಟಿ ನಿಂದಿಸಿ ಬಳಿಕ ತಲವಾರು ಝಳಪಿಸಿದ್ದ. ಜೀವ ಬೆದರಿಕೆಯನ್ನೂ ಒಡ್ಡಿದ್ದ ಎಂದು ಆರೋಪಿಸಿ ಶಾಸಕರ ಕಾರು ಚಾಲಕ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಫಳ್ನೀರ್‌ನ ರಿಯಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

ಕುಟುಂಬದ ವಾತ್ಸಲ್ಯವು ಉತ್ತಮವಾಗಿರುತ್ತದೆ.. ನೋಡಿ ಇಂದಿನ ದಿನ ಭವಿಷ್ಯ:- Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago