Featured

ಮಂಗಳೂರು: ಶಾಸಕ ಹರೀಶ್ ಪೂಂಜಾ ಕಾರಿಗೆ ಅಡ್ಡಗಟ್ಟಿ ದುಷ್ಕರ್ಮಿಗಳಿಂದ ತಲವಾರು ದಾಳಿ ಯತ್ನ ; ದೂರು ದಾಖಲು – Vishwanews24

ಮಂಗಳೂರು: ಶಾಸಕ ಹರೀಶ್ ಪೂಂಜಾ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ದುಷ್ಕರ್ಮಿಗಳು ; ಪ್ರಕರಣ ದಾಖಲು

ಮಂಗಳೂರು: ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.

ಗುರುವಾರ ರಾತ್ರಿ 11.30ರ ವೇಳೆಗೆ ಘಟನೆ ನಡೆದಿದ್ದು, ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು. ತನ್ನ ಕಾರು ಬದಲಾಗಿ ಶಾಸಕರು ತಮ್ಮ ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಪಡೀಲ್‌ನಿಂದ ಫರಂಗಿಪೇಟೆಯವರೆಗೆ ದುಷ್ಕರ್ಮಿಗಳು ಕಾರನ್ನು ಬೆನ್ನಟ್ಟಿದ್ದಾರೆ. ಉಡುಪಿ: ದುರ್ಗಾ ದೌಡ್‌ ಮೆರವಣಿಗೆಯಲ್ಲಿ ತಲವಾರು ಪ್ರದರ್ಶನ ಹಾಗೂ ಪ್ರಚೋದನಕಾರಿ ಭಾಷಣ : ಪ್ರಕರಣ ದಾಖಲು – Vishwanews24

ಫರಂಗಿಪೇಟೆಯಲ್ಲಿ ಕಾರು ಸೈಡ್ ಹಾಕುತ್ತಿದ್ದಂತೆಯೇ ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ತಲವಾರು ಝಳಪಿಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ಶಾಸಕ ಪೂಂಜಾ ಕಾರು ಚಾಲಕ ನವೀನ್ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

3 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

3 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago