ಮಂಗಳೂರು, : ರಾಷ್ಟ್ರೀಯ ಹೆದ್ದಾರಿ 75 (48) ರ ಬೆಂಗಳೂರು – ಮಂಗಳೂರು ರಸ್ತೆಯ ಮಾರನಹಳ್ಳಿಯಿಂದ ದೊಣಿಗಲ್ವರೆಗಿನ ರಸ್ತೆಯಲ್ಲಿ ಎಲ್ಲಾ ಬಗೆಯ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆರ್. ಗಿರೀಶ್ ಆದೇಶಿಸಿದ್ದಾರೆ.
ಜುಲೈ 22 ರಂದು ದೋಣಿಗಲ್ ಬಳಿ ಭೂ ಕುಸಿತದ ಹಿನ್ನೆಲೆ ಭಾರಿ ವಾಹನಗಳ ಸಂಚಾರ ಜಿಲ್ಲಾಧಿಕಾರಿ ನಿಷೇಧಿಸಿದ್ದರು ಈಗ ರಸ್ತೆ ದುರಸ್ತಿಯಾಗಿದ್ದು, ವಾಹನ ಸಂಚಾರಕ್ಕೆ ಅನುಮತಿ ನೀಡಬಹುದೆಂದು ಎನ್ಎಚ್ಎಐ ಎಂಜಿನಿಯರುಗಳು ಶಿಫಾರಸು ಮಾಡಿದ್ದರು.ತುರ್ತು ಸಂದರ್ಭಗಳಲ್ಲಿ ಸ್ಪಂದಿಸುವ ನಿಟ್ಟಿನಲ್ಲಿ ಈ ರಸ್ತೆಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಸಿಬಂದಿಯನ್ನು ನಿಯೋಜಿಸಲು ಪೊಲೀಸ್ ಅಧೀಕ್ಷಕರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ : ಕೋವಿಡ್ 19 : ಸೋಂಕಿತರ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ -Vishwanews24
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…