ಮಂಗಳೂರು: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಆರ್ಥಿಕ ಸಂಕಷ್ಟ, ರಾಜಕೀಯ ಬಿಕ್ಕಟ್ಟು ಉಂಟಾಗಿರುವುದರಿಂದ ಅಲ್ಲಿನ ಜನ ಅಕ್ರಮವಾಗಿ ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ನುಸುಳುವ ಸಾಧ್ಯತೆ ಇದೆ ಎಂದು ಕರಾವಳಿ ಕಾವಲು ಪೊಲೀಸ್ ಠಾಣೆ ಎಚ್ಚರಿಕೆ ನೀಡಿದೆ.
ಶ್ರೀಲಂಕಾ ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಉಂಟಾಗಿರುವುದರಿಂದ ಅಗತ್ಯವಸ್ತುಗಳಿಗಾಗಿ ಜನ ಪರದಾಟ ನಡೆಸುತ್ತಿದ್ದು, ಆಂತರಿಕ ಕಲಹದಿಂದ ತತ್ತರಿಸಿದ್ದು, ಸಮುದ್ರ ಸೇರಿದಂತೆ ಇನ್ನಿತರೆ ಮಾರ್ಗಗಳ ಮೂಲಕ ಭಾರತಕ್ಕೆ ಅಕ್ರಮವಾಗಿ ನುಸುಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಾಗ್ರತೆ ವಹಿಸುವಂತೆ ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆ ತಿಳಿಸಿದೆ.
ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಮುನ್ನ ಅವರ ಪೂರ್ವಾಪರ ಮಾಹಿತಿ ತಿಳಿದು ದಾಖಲೆ ಪಡೆದು, ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿರುವ ಕರಾವಳಿ ಕಾವಲು ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಅವರು ಈ ಸಂಬಂಧ ಉತ್ತರ ‘ದಕ್ಕೆ’ ಬಂದರಿನ ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘಕ್ಕೆ ಪತ್ರ ಕಳುಹಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…