Featured

ಮಂಗಳೂರು : ಸಬ್ ಜೈಲಿನೊಳಗೆ ಪೊಟ್ಟಣ ಎಸೆದ ಪ್ರಕರಣ  ; ಅಧಿಕಾರಿಗಳ ನಿರ್ಲ್ಯಕ್ಷ್ಯಕ್ಕೆ ಮಾಜಿ ಮೇಯರ್ ಕವಿತಾ ಸನಿಲ್ ಆಕ್ರೋಶ – vishwanews24

ಮಂಗಳೂರು : ಸಬ್ ಜೈಲಿನೊಳಗೆ ಪೊಟ್ಟಣ ಎಸೆದ ಪ್ರಕರಣ  ; ಅಧಿಕಾರಿಗಳ ನಿರ್ಲ್ಯಕ್ಷ್ಯಕ್ಕೆ ಮಾಜಿ ಮೇಯರ್ ಕವಿತಾ ಸನಿಲ್ ಆಕ್ರೋಶ

ಮಂಗಳೂರು: 2017ರಲ್ಲಿ ಮಂಗಳೂರು ಮೇಯರ್ ಆಗಿದ್ದ ಸಂದರ್ಭದಲ್ಲಿ ಕೂಡ ಸಬ್ ಜೈಲಿನೊಳಗೆ ಇದೇ ರೀತಿ ರಸ್ತೆಯಿಂದ ಪೊಟ್ಟಣವನ್ನು ಎಸೆದ ಘಟನೆ ನಡೆದಿತ್ತು. ಆ ವೇಳೆ ಕೂಡ ನಾನು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೆ. ಆದರೆ ಆ ಸಮಯದಲ್ಲಿ ಅಲ್ಲಿನ ಅಧಿಕಾರಿಗಳು ನಿರ್ಲ್ಯಕ್ಷ್ಯ ಮಾಡಿದ್ದರು ಎಂದು ಮಾಜಿ ಮೇಯರ್, ಬಿಜೆಪಿ ನಾಯಕಿ ಕವಿತಾ ಸನಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರು ಸಬ್ ಜೈಲಿನೊಳಗೆ ನಿಷೇಧಿತ ವಸ್ತು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಂಗಳೂರಿಗೆ ಒಳ್ಳೆಯ ಹೆಸರಿದ್ದು, ಉತ್ತಮ ರೀತಿಯ ವಿದ್ಯಾಭ್ಯಾಸವನ್ನು ಜಿಲ್ಲೆಯಲ್ಲಿ ನೀಡಲಾಗುತ್ತದೆ. ಹಾಗಾಗಿ ರಾಜ್ಯವಲ್ಲದೆ ಹೊರರಾಜ್ಯಗಳ ವಿದ್ಯಾರ್ಥಿಗಳು ಕೂಡ ವಿದ್ಯಾರ್ಜನೆಗೆ ಇಲ್ಲಿಗೆ ಬರುತ್ತಾರೆ. ಜೈಲಿನೊಳಗೆ ಸೂಕ್ತ ರೀತಿಯ ಕೋ ಆರ್ಡಿನೇಶನ್ ಇಲ್ಲದೆ ಈ ರೀತಿಯ ಕೆಲಸ ನಡೆಯಲು ಸಾಧ್ಯವಿಲ್ಲ.

ಈ ರೀತಿಯ ಘಟನೆಗಳಿಂದ ಜಿಲ್ಲೆಗೆ ಕೆಟ್ಟ ಹೆಸರು ಕೂಡ ಬರುತ್ತಿದೆ. ಪೊಲೀಸ್ ಇಲಾಖೆಗೆ ಮುಕ್ತವಾಗಿ ಕರ್ತವ್ಯ ನಿರ್ವಹಿಸಲು ಸರ್ಕಾರ ಅವಕಾಶ ನೀಡುತ್ತಿಲ್ಲ. ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನೇ ಕಟ್ಟಿ ಹಾಕಿದೆಯೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದು ಅವರು ತಿಳಿಸಿದರು.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

3 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

3 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

3 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

5 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

5 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

6 hours ago