Featured

ಮಂಗಳೂರು: ಸಮುದ್ರದಲ್ಲಿ ಪದ್ಮಾಸನ ಹಾಕಿ , ಕಾಲಿಗೆ ಸರಪಳಿ ಬಿಗಿದು ಬ್ರೆಸ್ಟ್ ಸ್ಟ್ರೋಕ್ನಲ್ಲಿ ಈಜಿ ದಾಖಲೆ ಬರೆದ ನಾಗರಾಜ ಖಾರ್ವಿ -Vishwanews24

ಮಂಗಳೂರು: ಸಮುದ್ರದಲ್ಲಿ ಪದ್ಮಾಸನ ಹಾಕಿ , ಕಾಲಿಗೆ ಸರಪಳಿ ಬಿಗಿದು ಬ್ರೆಸ್ಟ್ ಸ್ಟ್ರೋಕ್ನಲ್ಲಿ ಈಜಿ ದಾಖಲೆ ಬರೆದ ನಾಗರಾಜ ಖಾರ್ವಿ -Vishwanews24

ಮಂಗಳೂರು: ಬಂಟ್ವಾಳದ ಕಲ್ಮಂಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ನಾಗರಾಜ ಖಾರ್ವಿ ಕಂಚುಗೋಡು ಅವರು ಶುಕ್ರವಾರ ಬೆಳಿಗ್ಗೆ ನಗರದ ತಣ್ಣೀರು ಬಾವಿ ಬಳಿ ಅರಬ್ಬಿ ಸಮುದ್ರದಲ್ಲಿ ಒಂದು ಕಿ.ಮೀ. ದೂರ ಪದ್ಮಾಸನ ಹಾಕಿ, ಕಾಲಿಗೆ ಸರಪಳಿ ಬಿಗಿದು ಬ್ರೆಸ್ಟ್ ಸ್ಟ್ರೋಕ್ನಲ್ಲಿ ಈಜಿ, ದಾಖಲೆ ಬರೆದರು.

25, ನಿಮಿಷ 16 ಸೆಕೆಂಡ್ 63 ಫ್ರಾಕ್ಷನ್ ನಲ್ಲಿ ಒಂದು ಕಿ.ಮೀ ನಲ್ಲಿ ಒಂದು ಕಿ.ಮೀ ಗುರಿ ತಲುಪಿದರು.

ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಹಾಗೂ ಈಜು ಮತ್ತು ಯೋಗದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಅವರು ಅರಬ್ಬಿ ಸಮುದ್ರದಲ್ಲಿ ಒಂದು ಕಿ.ಮೀ. ದೂರವನ್ನು ಪದ್ಮಾಸನ ಹಾಕಿ ಕ್ರಮಿಸಿದರು.

ತಣ್ಣೀರುಬಾವಿ ಬೀಚ್ ನಲ್ಲಿ ತನ್ನ ಸಾಧನೆಗಾಗಿ ಆಯ್ದುಕೊಂಡ ಅವರು ಯಶಸ್ವಿಯಾಗಿ ಗುರಿ ತಲುಪಿದರು. ಸಮುದ್ರದಲ್ಲಿ ಬೆಳಗಿನ ಗಾಳಿ ಉತ್ತರದ ಕಡೆಗಿದ್ದರೂ ತನ್ನ ಸಂಪೂರ್ಣ ಶಕ್ತಿ ಬಳಸಿ ದಕ್ಷಿಣದ ಕಡೆಗೆ ನೆಟ್ಟಿದ್ದ ಧ್ವಜವನ್ನು ತಲುಪಿ ಗುರಿ ಮುಟ್ಟಿದರು.

ತರಬೇತುದಾರ ಬಿ.ಕೃಷ್ಣ ನಾಯ್ಕ್ ಅವರು ನಾಗರಾಜ ಖಾರ್ವಿ ಸಾಧನೆಯನ್ನು ಶ್ಲಾಘಿಸಿದ್ದಾರೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago