ಮಂಗಳೂರು: ಬಂಟ್ವಾಳದ ಕಲ್ಮಂಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ನಾಗರಾಜ ಖಾರ್ವಿ ಕಂಚುಗೋಡು ಅವರು ಶುಕ್ರವಾರ ಬೆಳಿಗ್ಗೆ ನಗರದ ತಣ್ಣೀರು ಬಾವಿ ಬಳಿ ಅರಬ್ಬಿ ಸಮುದ್ರದಲ್ಲಿ ಒಂದು ಕಿ.ಮೀ. ದೂರ ಪದ್ಮಾಸನ ಹಾಕಿ, ಕಾಲಿಗೆ ಸರಪಳಿ ಬಿಗಿದು ಬ್ರೆಸ್ಟ್ ಸ್ಟ್ರೋಕ್ನಲ್ಲಿ ಈಜಿ, ದಾಖಲೆ ಬರೆದರು.
25, ನಿಮಿಷ 16 ಸೆಕೆಂಡ್ 63 ಫ್ರಾಕ್ಷನ್ ನಲ್ಲಿ ಒಂದು ಕಿ.ಮೀ ನಲ್ಲಿ ಒಂದು ಕಿ.ಮೀ ಗುರಿ ತಲುಪಿದರು.
ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಹಾಗೂ ಈಜು ಮತ್ತು ಯೋಗದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಅವರು ಅರಬ್ಬಿ ಸಮುದ್ರದಲ್ಲಿ ಒಂದು ಕಿ.ಮೀ. ದೂರವನ್ನು ಪದ್ಮಾಸನ ಹಾಕಿ ಕ್ರಮಿಸಿದರು.
ತಣ್ಣೀರುಬಾವಿ ಬೀಚ್ ನಲ್ಲಿ ತನ್ನ ಸಾಧನೆಗಾಗಿ ಆಯ್ದುಕೊಂಡ ಅವರು ಯಶಸ್ವಿಯಾಗಿ ಗುರಿ ತಲುಪಿದರು. ಸಮುದ್ರದಲ್ಲಿ ಬೆಳಗಿನ ಗಾಳಿ ಉತ್ತರದ ಕಡೆಗಿದ್ದರೂ ತನ್ನ ಸಂಪೂರ್ಣ ಶಕ್ತಿ ಬಳಸಿ ದಕ್ಷಿಣದ ಕಡೆಗೆ ನೆಟ್ಟಿದ್ದ ಧ್ವಜವನ್ನು ತಲುಪಿ ಗುರಿ ಮುಟ್ಟಿದರು.
ತರಬೇತುದಾರ ಬಿ.ಕೃಷ್ಣ ನಾಯ್ಕ್ ಅವರು ನಾಗರಾಜ ಖಾರ್ವಿ ಸಾಧನೆಯನ್ನು ಶ್ಲಾಘಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…