Featured

ಮಂಗಳೂರು : ಸಾಂಪ್ರದಾಯಿಕ ಉಡುಗೆ ಧರಿಸಿದವರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶ -Vishwanews24

ಮಂಗಳೂರು : ಸಾಂಪ್ರದಾಯಿಕ ಉಡುಗೆ ಧರಿಸಿದವರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶ –Vishwanews24

ಮಂಗಳೂರು, : ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಉಳ್ಳಾಲದ ಎಲ್ಲಾ ದೇವಾಲಯಗಳಲ್ಲಿ ಪೋಸ್ಟರ್‌ ಅಳವಡಿಸಿದೆ. ಇದರಲ್ಲಿ ದೇವಾಲಯಕ್ಕೆ ಪ್ರವೇಶಸಲು ವಸ್ತ್ರ ಸಂಹಿತೆಯನ್ನು ನಿಗದಿಪಡಿಸಲಾಗಿದೆ.

ಈ ದೇವಾಲಯಗಳಲ್ಲಿ ನೇತು ಹಾಕಿರುವ ಬ್ಯಾನರ್‌ಗಳ ಪ್ರಕಾರ, ಸಾಂಪ್ರದಾಯಿಕ ಉಡುಗೆ ಧರಿಸಿದವರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶಕ್ಕೆ ಅವಕಾಶವಿದೆ.

ಈ ಪೋಸ್ಟರ್‌ಗಳನ್ನು ಉಳ್ಳಾಲದಲ್ಲಿರುವ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನ ಸೇರಿದಂತೆ ಹಲವು ದೇವಾಲಯಗಳಲ್ಲಿ ನೇತು ಹಾಕಲಾಗಿದೆ.

http://ಕೋಟ: ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ರಂಗಸ್ಥಳದಲ್ಲೇ ಹೃದಯಾಘಾತದಿಂದ ಸಾವು -Vishwanews24

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 hour ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

3 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

3 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

3 hours ago