ಮಂಗಳೂರು: ಸಾಲ ಪಡೆಯುವ ಸಂದರ್ಭದಲ್ಲಿ ನೀಡಿದ ಖಾಲಿ ಚೆಕ್ನ ಮೂಲಕ ಹಣ ಪಡೆದು ಮಹಿಳೆಯೊಬ್ಬರಿಗೆ 2.45 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಲ್ಪಾ ಪೂಂಜಾ ಎಂಬ ಮಹಿಳೆ ಜೆಪ್ಪು ಶಾಂತಿನಗರದ ಮಂಗಳೂರು ಸೌಹಾರ್ದ ಸಹಕಾರಿ ನಿಯಮಿತದಲ್ಲಿ ಸಾಲ ಪಡೆಯುವ ಸಂದರ್ಭ ಅವರ ಖಾತೆ ಇರುವ ಐಡಿಬಿಐ ಬ್ಯಾಂಕ್ನ ಖಾಲಿ ಚೆಕ್ಗಳನ್ನು ನೀಡಿದ್ದು, ಸೊಸೈಟಿಯ ವ್ಯವಸ್ಥಾಪಕ ಮತ್ತು ಇತರ ಮೂವರು ಸೇರಿಕೊಂಡು ಆ ಚೆಕ್ಗಳ ಮೂಲಕ ಹಣವನ್ನು ಡ್ರಾ ಮಾಡಿದ್ದಾರೆ.
ಹರ್ಷ ಹತ್ಯೆ ಪ್ರಕರಣ : ಹತ್ತನೇ ಆರೋಪಿ ಜಾಫರ್ ಸಾದಿಕ್ಗೆ ಷರತ್ತು ಬದ್ಧ ಜಾಮೀನು ಮಂಜೂರು – Vishwanews24
ಇನ್ನು ಆರೋಪಿಗಳಾದ ಪ್ರಜ್ವಲ್ ಜೋಯೆಲ್ ಫೆರ್ನಾಂಡಿಸ್ ಹೆಸರಿನಲ್ಲಿ ಒಂದು ಚೆಕ್ ಮೂಲಕ 50,000 ರೂ., ರತನ್ ಕುಮಾರ್ ಕೆ. ಹೆಸರಿನಲ್ಲಿ ಒಂದು ಚೆಕ್ ಮೂಲಕ 99,000 ರೂ., ಅಶ್ರಫ್ ಅಬ್ದುಲ್ ಖಾದರ್ ಹೆಸರಿನಲ್ಲಿ ಒಂದು ಚೆಕ್ ಮೂಲಕ 96,500 ರೂ. ವಿತ್ ಡ್ರಾ ಮಾಡಿ ವಂಚಿಸಲಾಗಿದೆ ಎಂದು ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…