ಮಂಗಳೂರು: ಸಾಲ ಪಡೆಯುವ ಸಂದರ್ಭದಲ್ಲಿ ನೀಡಿದ ಖಾಲಿ ಚೆಕ್ನ ಮೂಲಕ ಹಣ ಪಡೆದು ಮಹಿಳೆಯೊಬ್ಬರಿಗೆ 2.45 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಲ್ಪಾ ಪೂಂಜಾ ಎಂಬ ಮಹಿಳೆ ಜೆಪ್ಪು ಶಾಂತಿನಗರದ ಮಂಗಳೂರು ಸೌಹಾರ್ದ ಸಹಕಾರಿ ನಿಯಮಿತದಲ್ಲಿ ಸಾಲ ಪಡೆಯುವ ಸಂದರ್ಭ ಅವರ ಖಾತೆ ಇರುವ ಐಡಿಬಿಐ ಬ್ಯಾಂಕ್ನ ಖಾಲಿ ಚೆಕ್ಗಳನ್ನು ನೀಡಿದ್ದು, ಸೊಸೈಟಿಯ ವ್ಯವಸ್ಥಾಪಕ ಮತ್ತು ಇತರ ಮೂವರು ಸೇರಿಕೊಂಡು ಆ ಚೆಕ್ಗಳ ಮೂಲಕ ಹಣವನ್ನು ಡ್ರಾ ಮಾಡಿದ್ದಾರೆ.
ಹರ್ಷ ಹತ್ಯೆ ಪ್ರಕರಣ : ಹತ್ತನೇ ಆರೋಪಿ ಜಾಫರ್ ಸಾದಿಕ್ಗೆ ಷರತ್ತು ಬದ್ಧ ಜಾಮೀನು ಮಂಜೂರು – Vishwanews24
ಇನ್ನು ಆರೋಪಿಗಳಾದ ಪ್ರಜ್ವಲ್ ಜೋಯೆಲ್ ಫೆರ್ನಾಂಡಿಸ್ ಹೆಸರಿನಲ್ಲಿ ಒಂದು ಚೆಕ್ ಮೂಲಕ 50,000 ರೂ., ರತನ್ ಕುಮಾರ್ ಕೆ. ಹೆಸರಿನಲ್ಲಿ ಒಂದು ಚೆಕ್ ಮೂಲಕ 99,000 ರೂ., ಅಶ್ರಫ್ ಅಬ್ದುಲ್ ಖಾದರ್ ಹೆಸರಿನಲ್ಲಿ ಒಂದು ಚೆಕ್ ಮೂಲಕ 96,500 ರೂ. ವಿತ್ ಡ್ರಾ ಮಾಡಿ ವಂಚಿಸಲಾಗಿದೆ ಎಂದು ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…