ಮಂಗಳೂರು: ಸಾಲ ಪಡೆಯುವ ಸಂದರ್ಭದಲ್ಲಿ ನೀಡಿದ ಖಾಲಿ ಚೆಕ್ನ ಮೂಲಕ ಹಣ ಪಡೆದು ಮಹಿಳೆಯೊಬ್ಬರಿಗೆ 2.45 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಲ್ಪಾ ಪೂಂಜಾ ಎಂಬ ಮಹಿಳೆ ಜೆಪ್ಪು ಶಾಂತಿನಗರದ ಮಂಗಳೂರು ಸೌಹಾರ್ದ ಸಹಕಾರಿ ನಿಯಮಿತದಲ್ಲಿ ಸಾಲ ಪಡೆಯುವ ಸಂದರ್ಭ ಅವರ ಖಾತೆ ಇರುವ ಐಡಿಬಿಐ ಬ್ಯಾಂಕ್ನ ಖಾಲಿ ಚೆಕ್ಗಳನ್ನು ನೀಡಿದ್ದು, ಸೊಸೈಟಿಯ ವ್ಯವಸ್ಥಾಪಕ ಮತ್ತು ಇತರ ಮೂವರು ಸೇರಿಕೊಂಡು ಆ ಚೆಕ್ಗಳ ಮೂಲಕ ಹಣವನ್ನು ಡ್ರಾ ಮಾಡಿದ್ದಾರೆ.
ಹರ್ಷ ಹತ್ಯೆ ಪ್ರಕರಣ : ಹತ್ತನೇ ಆರೋಪಿ ಜಾಫರ್ ಸಾದಿಕ್ಗೆ ಷರತ್ತು ಬದ್ಧ ಜಾಮೀನು ಮಂಜೂರು – Vishwanews24
ಇನ್ನು ಆರೋಪಿಗಳಾದ ಪ್ರಜ್ವಲ್ ಜೋಯೆಲ್ ಫೆರ್ನಾಂಡಿಸ್ ಹೆಸರಿನಲ್ಲಿ ಒಂದು ಚೆಕ್ ಮೂಲಕ 50,000 ರೂ., ರತನ್ ಕುಮಾರ್ ಕೆ. ಹೆಸರಿನಲ್ಲಿ ಒಂದು ಚೆಕ್ ಮೂಲಕ 99,000 ರೂ., ಅಶ್ರಫ್ ಅಬ್ದುಲ್ ಖಾದರ್ ಹೆಸರಿನಲ್ಲಿ ಒಂದು ಚೆಕ್ ಮೂಲಕ 96,500 ರೂ. ವಿತ್ ಡ್ರಾ ಮಾಡಿ ವಂಚಿಸಲಾಗಿದೆ ಎಂದು ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…