ಮಂಗಳೂರು : ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಎಸ್ ಸಿ ಅಗ್ರಿಕಲ್ಚರ್ ನಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಕಾಲೇಜಿನ ವರುಣ್ ಗೌಡ ಪ್ರಥಮ ಸ್ಥಾನ ಪಡೆದಿದ್ದಾರೆ. ಜೂನ್ 30ರಂದು ನಡೆದಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಘೋಷಣೆಯಾಗಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ನಾಲ್ಕನೇ ಸ್ಥಾನವನ್ನು ಎಕ್ಸ್ಪರ್ಟ್ ಕಾಲೇಜಿನ ಶಶಾಂಕ್. ಪಿ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿಸಿಎಂ ಡಾ ಅಶ್ವಥ್ ನಾರಾಯಣ್, ಈ ವರ್ಷ ಪರೀಕ್ಷೆ ನಡೆದು 21ನೇ ದಿನಕ್ಕೆ ಪರೀಕ್ಷಾ ಫಲಿತಾಂಶ ನೀಡಿದ್ದೇವೆ . ಕರ್ನಾಟಕ ಪರೀಕ್ಷಾ ಮಂಡಳಿ ಕೆಸಿಇಟಿ 2020 ಫಲಿತಾಂಶವನ್ನು ಕೆಇಎ ಅಧಿಕೃತ ವೆಬ್ಸೈಟ್ cetonline.karnataka.gov.in/kea ನಲ್ಲಿ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.
ಸಿಇಟಿ ಪರೀಕ್ಷೆಯು ಜು.30ರಿಂದ ಆಗಸ್ಟ್ 1ರವರೆಗೆ ನಡೆದಿದ್ದು, ಒಟ್ಟು 1.94 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರ ಫಲಿತಾಂಶದ ಆಧಾರದಲ್ಲಿ ಇಂಜಿನಿಯರಿಂಗ್, ಕೃಷಿ, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಸರ್ಕಾರಿ ಕೋಟಾ ಸೀಟು ಹಂಚಿಕೆಯಾಗಲಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…