ಮಂಗಳೂರು: ಸಿಟಿ ಬಸ್‌ನಲ್ಲಿ ತುಳು ಲಿಪಿ -Vishwanews24

ಮಂಗಳೂರು : ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬುದಕ್ಕೆ ಬೆಂಬಲ ನೀಡಿ ಸಿಟಿ ಬಸ್‌ನಲ್ಲಿ ತುಳು ಲಿಪಿ ಹಾಕಲಾಗಿದೆ. ಬಸ್‌ನಲ್ಲಿಯೂ ತುಳು ಲಿಪಿ ಪ್ರೀತಿ ವ್ಯಕ್ತವಾಗಿದ್ದು ಈ ಬಸ್‌ ಈಗ ಎಲ್ಲರ ಗಮನ ಸೆಳೆದಿದೆ.

ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣದಿಂದ ಅತ್ತಾವರ ಮಾರ್ಗವಾಗಿ ಮಂಗಳಾದೇವಿಗೆ ತೆರಳುವ ಗಣೇಶ್‌ ಪ್ರಸಾದ್‌ (ರೂಟ್‌ ನಂ:27) ಎಂಬ ಹೆಸರಿರುವ ಈ ಬಸ್‌ನ ಮಾಲಿಕರು ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್‌ ಆಳ್ವ ಅವರು.

ಈ ಬಸ್‌ಗೆ ಇತ್ತೀಚೆಗೆ ಪೈಂಟಿಂಗ್‌ ಮಾಡಲಾಗಿದ್ದು ಆ ಸಮಯದಲ್ಲಿ ಬಸ್‌ನ ಎರಡೂ ಬದಿಗಳಲ್ಲಿ ಬಸ್‌ನ ಹೆಸರು ಅಥವಾ ರೂಟ್‌ ಬರೆಯುವ ಬದಲಿಗೆ ತುಳು ಲಿಪಿ ಅ ದಿಂದ ಅಃ ವರೆಗೆ ಬರೆದಿದ್ದು, ಪಕ್ಕದಲ್ಲಿಯೇ ಹ್ಯಾಶ್‌ ಟ್ಯಾಗ್‌ ಮುಖೇನ #TuluTo8thSchedule #TuluofficiallnKA_KL ಎಂದು ಬರೆಯಲಾಗಿದೆ.

ದಿಲ್‌ ರಾಜ್‌ ಆಳ್ವ ಅವರ ಮಾಲಕತ್ವದಲ್ಲಿ ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣದಿಂದ ಅತ್ತಾವರ ಮುಖೇನ ಮಂಗಳಾದೇವಿಗೆ ತೆರಳುವ ಐದು ಬಸ್‌ಗಳಿದ್ದು ಈ ಮೊದಲೇ ಆ ಬಸ್‌ಗಳಿಗೆ ವಿಶೇಷ ರೀತಿಯಲ್ಲಿ ಪೈಟಿಂಗ್‌ ಮಾಡಿದ್ದಾರೆ.

ಈ ಬಸ್‌ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫೇಮಸ್‌ ಆಗಿದ್ದು ಮಂಗಳೂರಿನ ಜನತೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

17 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago