ಮಂಗಳೂರು: ಕಾಂಗ್ರೆಸ್ ಕಚೇರಿಯಲ್ಲಿ ಹುಕ್ಕಾ ಬಾರ್ ತೆರಯಲಿ ಎಂದ ಸಿಟಿ ರವಿ ಒಬ್ಬ ದೇಶದ್ರೋಹಿ. ಈ ಮೂಲಕ ಸಿಟಿ ರವಿ ಸ್ವಾತಂತ್ರ್ಯ ಹೋರಾಟಗಾರನ್ನ ಅವಮಾನಿಸಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಕಿಡಿಕಾರಿದ್ದಾರೆ.
ಮಂಗಳೂರಿನ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗಾಂಧೀಜಿ ಕೊಂದ ಗೋಡ್ಸೆಯನ್ನ ಇವರು ದೇಶಪ್ರೇಮಿ ಅಂತಾರೆ.ಸಾಮಾಜಿಕ ಹಿನ್ನೆಲೆ ಇಲ್ಲದ, ಲೂಸ್ ಟಾಕ್ ಮಾಡುವ ಮಂದಿಗೆ ಬಿಜೆಪಿ ಮಣೆ ಹಾಕುತ್ತಿದೆ ಎಂದು ಸಿಟಿ ರವಿಯವ್ರ ಬಾಲಿಶವಾದ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದ ಅವರು,ಮಂಗಳೂರಲ್ಲಿ ಅಂಬೇಡ್ಕರ್ ಭವನವನ್ನು ಯಾವಾಗಲೋ ಉದ್ಘಾಟನೆ ಮಾಡಬೇಕಿತ್ತು.
ಅದಕ್ಕೆ ಸಿಎಂ ಉದ್ಘಾಟನೆ ಮಾಡೋ ವೇಳೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಎಂದರು. ಇನ್ನು ಕಬಕದಲ್ಲಿ ನಡೆದ ಘಟನೆಗೆ ಜಿಲ್ಲಾಡಳಿತ ಹಾಗೂ ಮತೀಯವಾದಿ ಸಂಘಟನೆಗಳು ಕಾರಣ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…