ಮಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಅನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಎಂದು ಅನಿಸುತ್ತಿದೆ. ಸಿದ್ದರಾಮಯ್ಯ ಅತಂತ್ರ ಸ್ಥಿತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ತಾಲಿಬಾನ್ ಸಂಸ್ಕೃತಿ ಹೊಂದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅತೀ ಹೆಚ್ಚು ಹತ್ಯೆಗಳು ನಡೆದಿವೆ. ಕೊಲೆ,ಸುಲಿಗೆ, ಗೋಹತ್ಯೆ ಅವರ ಕಾಲದಲ್ಲೇ ಹೆಚ್ಚು ನಡೆದಿವೆ. 24 ಕ್ಕೂ ಹೆಚ್ಚು ಹಿಂದೂಗಳ ಹತ್ಯೆ ಆಗಿದ್ದು, ಅವರ ಸರ್ಕಾರದಲ್ಲೇ ಅವರಿಗೆ ನಮ್ಮ ಬಗ್ಗೆ ಕೇಳುವ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ.
ಬೆಳ್ತಂಗಡಿ : ಎಂ.ಕಾಂ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ -Vishwanews24
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…