ಸಿನಿಮಾ ಚಿತ್ರೀಕರಣದ ಸಂದರ್ಭ ತುಳು ರಂಗಭೂಮಿ, ಚಿತ್ರರಂಗದ ಖ್ಯಾತ ನಟ ಕುಸೇಲ್ದರಸೆ ನವೀನ್ ಡಿ.ಪಡೀಲ್ ಬಿದ್ದು ಗಾಯ ಮಾಡಿಕೊಂಡ ಘಟನೆ ನಿನ್ನೆ ಸಂಜೆ ಮಡಂತ್ಯಾರಿನಲ್ಲಿ ಸಂಭವಿಸಿದೆ.
ತುಳು, ಕನ್ನಡ, ಮಲೆಯಾಳ ಭಾಷೆಯಲ್ಲಿ ಬರಲಿರುವ ಸಿನಿಮಾದ ಚಿತ್ರೀಕರಣ ವೇಳೆ ನವೀನ್ ಅವರು ಬಿದ್ದು ತೊಡೆಯ ಮೂಳೆ ಮುರಿತವಾಗಿದೆ. ಮೂರು ತಿಂಗಳ ಕಾಲ ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ಮಯೂರ್ ರೈ ತಿಳಿಸಿದ್ದಾರೆ.
ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ : 11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…
ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…
ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್ಆರ್ ಕಾರ್ಕಳ: ಕಾರ್ಕಳದ…
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…
ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…