ಮಂಗಳೂರು: ವಂಚನೆ ಆರೋಪ ಪ್ರಕರಣದ ಆರೋಪಿಗಳ ಕಾರನ್ನು ಸಿಸಿಬಿ ಪೊಲೀಸರು ಮಾರಾಟ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ಸಿಐಡಿ ತಂಡ ಪ್ರಕರಣದ ತನಿಖೆಗಾಗಿ ಮಂಗಳೂರಿಗೆ ಆಗಮಿಸಿ ಮಾಹಿತಿ ಸಂಗ್ರಹಿಸಿದೆ.
ತನಿಖೆಯನ್ನು ಸಿಐಡಿ ಎಸ್ಪಿ ರೋಹಿಣಿ ಕಟ್ಟೋಚ್ ಅವರ ನೇತೃತ್ವದ ತಂಡ ಪ್ರಾರಂಭಿಸಿದ್ದು, ವರದಿಯನ್ನು ಸಿಐಡಿ ಡಿಜಿಗೆ ಸಲ್ಲಿಸಿದೆ. ಬಳಿಕ ಈ ವರದಿಯು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸಲ್ಲಿಕೆಯಾಗಲಿದೆ.
ಮುಖ್ಯಮಂತ್ರಿ ಬಿ. ಎಸ್ ವೈ 79ನೇ ಹುಟ್ಟುಹಬ್ಬ ; ಅಭಿಮಾನಿಗಳು , ಗಣ್ಯರಿಂದ ಶುಭ ಹಾರೈಕೆಯ ಮಾಹಪೂರ -Vishwanews24
ಘಟನೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ. ಈ ಪ್ರಕರಣದ ಪ್ರಾಥಮಿಕ ಹಂತದ ತನಿಖೆಯನ್ನು ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ವಿನಯ್ ಗಾಂವ್ಕರ್ ಅವರು ನಡೆಸಿದ್ದು, ಆ ವರದಿಯನ್ನು ಕಮಿಷನರ್ಗೆ ಸಲ್ಲಿಸಿದ್ದಾರೆ.
ಉಡುಪಿ :ಗ್ರಾಮೀಣ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ : ಸಚಿವ ಡಾ. ಕೆ ಸಿ ನಾರಾಯಣಗೌಡ -Vishwanews24
ಪ್ರಾಥಮಿಕ ತನಿಖೆಯಲ್ಲಿ ಈ ಹಿಂದಿನ ಪಿಎಸ್ಐ ಕಬ್ಬಳ್ ರಾಜ್, ನಾರ್ಕೋಟಿಕ್ ಠಾಣೆ ಇನ್ಸ್ಪೆಕ್ಟರ್ ರಾಮಕೃಷ್ಣ, ಸಿಬಿಐಯ ಆಶಿತ್ ಡಿಸೋಜ, ರಾಜ ಹಾಗೂ ಬ್ರೋಕರ್ ದಿವ್ಯದರ್ಶನ್ ಹೆಸರನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಹಣ ದ್ವಿಗುಣಗೊಳಿಸುವ ವ್ಯವಹಾರ ನಡೆಸುತ್ತಿದ್ದ ಸಂಸ್ಥೆಗೆ ಸೇರಿದ ಕಾರು ಇದಾಗಿದೆ. ಇದರಲ್ಲಿ ಭಾಗಿಯಾಗಿದ್ದವರನ್ನು ಹಾಗೂ ಮೂರು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಉಡುಪಿ : ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ : ದಂಡ ವಸೂಲಿ -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]