ಮಂಗಳೂರು : ಕಾಸರಗೋಡು ಮೂಲದ ಸುದರ್ಶನ್ (20) ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಕೊಲೆ ಮಾಡಿದ ಬಳಿಕ ಪೊಲೀಸರಿಗೆ ಕರೆ ಮಾಡಿದ್ದ ಎಂದು ತಿಳಿದುಬಂದಿದೆ.
ರೌಡಿ ರಕ್ಷಿತ್ ಸುದರ್ಶನ್ ಮೃತದೇಹವನ್ನು ಎಸೆದು ಬಳಿಕ ಉಳ್ಳಾಲ ಪೊಲೀಸ್ ಠಾಣೆಗೆ ಕರೆ ಮಾಡಿ ವಿಚಾರ ತಿಳಿಸಿದ್ದಾನೆ .ಎನ್ನಲಾಗಿದೆ. ತಾನು ರಕ್ಷಿತ್ ಎಂಬುದಾಗಿ ತಿಳಿಸಿ, ತನ್ನ ಪ್ರಿಯತಮೆಗೆ ಕಿರುಕುಳ ನೀಡುತ್ತಿದ್ದ. ಹಲವು ಬಾರಿ ಎಚ್ಚರಿಸಿದ್ದ ಚಾಳಿ ಮುಂದುವರಿಸಿದ್ದನು. ಧಿಕ್ಕು ತೋಚದೆ ಹತ್ಯೆ ನಡೆಸಿ ಕಾಪಿಕಾಡು ಸಮೀಪ ಎಸೆದಿರುವೆ. ಇಂದು ತಮ್ಮ ಕೈಗೆ ಸಿಗುವುದಿಲ್ಲ ಎನ್ ಕೌಂಟರ್ ಮಾಡುವಿರಾ ಅನ್ನುವ ಸಂಶಯವಿದೆ. ನಾಳೆ (ಇಂದು) ತಾನೇ ಬಂದು ಸರೆಂಡರ್ ಆಗುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.
ಸುದರ್ಶನ್ ರೌಡಿ ರಕ್ಷಿತ್ ನ ಪ್ರಿಯತಮೆಗೆ ಕಿರುಕುಳ ನೀಡುತ್ತಿದ್ದು, ಆತ ಎಚ್ಚರಿಕೆ ನೀಡಿದ ಬಳಿಕವೂ ತನ್ನ ಚಾಳಿ ಮುಂದುವರಿಸಿದ್ದ ಕಾರಣಕ್ಕೆ ಹತ್ಯೆ ನಡೆಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…