Featured

ಮಂಗಳೂರು: ಸುರತ್ಕಲ್ ಟೋಲ್ ನಲ್ಲಿ ಕೆಲವು ಕಾನೂನಾತ್ಮಕ ತೊಡಕುಗಳು ಇವೆ: ಸಂಸದ ನಳಿನ್ ಕುಮಾರ್ – Vishwanews24

ಸುರತ್ಕಲ್ ಟೊಲ್ ಗೇಟ್ ತೆರವು ಸಂಬಂಧ ಅಧಿಕಾರಿಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ..

ಮುಂದಿನ 15 ದಿನಗಳಲ್ಲಿ ಸಮಸ್ಯೆ ಪರಿಹಾರಗೊಳ್ಳುವ ಭರವಸೆ ಇದೆ..

ಟೋಲ್ ಗೇಟ್ ಸಮಸ್ಯೆಯಲ್ಲ ರಸ್ತೆ ನಿರ್ವಹಣೆ ಸಮಸ್ಯೆಯಾಗಿದೆ..

ಮಂಗಳೂರು: ಸಚಿವ ನಿತಿನ್ ಗಡ್ಕರಿಯವರು ಅಧಿಕಾರಿಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಟೊಲ್ ಗೇಟ್ ತೆರವು ಸಂಬಂಧ ಅಧಿಕಾರಿಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಮುಂದಿನ 15 ದಿನಗಳಲ್ಲಿ ಸಮಸ್ಯೆ ಪರಿಹಾರಗೊಳ್ಳುವ ಭರವಸೆ ಇದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೊನೆಯ ಹಂತದ ಮೀಟಿಂಗ್ ನಡೆಯುತ್ತಿದೆ. ಎನ್ ಎಂಪಿಟಿ, ನವಯುಗ್ ಕಂಪೆನಿಗಳು ರಸ್ತೆ ನಿರ್ಮಾಣ ಮಾಡಿತ್ತು. ಟೋಲ್ ಗೇಟ್ ಯಾರಿಗೆ ಸೇರಿದ್ದು ಎನ್ನುವುದು ಸದ್ಯ ಇರುವಂತ ಚರ್ಚೆಯಾಗಿದೆ. ನಮಗಿರುವುದು ಟೋಲ್ ಗೇಟ್ ಸಮಸ್ಯೆಯಲ್ಲ ರಸ್ತೆ ನಿರ್ವಹಣೆ ಸಮಸ್ಯೆಯಾಗಿದೆ. ಕೆಲವು ಕಾನೂನಾತ್ಮಕ ತೊಡಕುಗಳು ಇವೆ.

ಕೋಟಿ ಕಂಠ ಗಾಯನದಲ್ಲಿ ಉಡುಪಿ ಜಿಲ್ಲೆಯಿಂದ 5 ಲಕ್ಷ ಮಂದಿ ಭಾಗಿ..

ಅವುಗಳನ್ನು ಮೀರಿ ನಡೆಯಲು ಸರಕಾರಕ್ಕೆ ಅಸಾಧ್ಯವಾಗಿದೆ. ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಚರ್ಚೆಗಳು ನಡೆದಿದೆ. ರಸ್ತೆ ನಿರ್ವಹಣೆಯೊಂದೇ ಎದುರಾಗುವ ಪ್ರಮುಖ ಸಮಸ್ಯೆಯಾಗಿದೆ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago