ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಅವರ ಹೆಸರನ್ನಿಡುವುದು ಖಚಿತ ಎಂದು ಶಾಸಕ ಡಾ.ಭರತ್ ಶೆಟ್ಟಿ ಬುಧವಾರ ಹೇಳಿದ್ದಾರೆ.
ಸುರತ್ಕಲ್ ಜಂಕ್ಷನ್ ಅಭಿವೃದ್ಧಿಗೆ 5 ಕೋಟಿ ರೂ.ವೆಚ್ಚದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸುರತ್ಕಲ್ ವೃತ್ತಕ್ಕೆ ವೀರ್ ಸಾವರ್ಕರ್ ಅವರ ಹೆಸರನ್ನು ಮರುನಾಮಕರಣ ಮಾಡಲು ಪಾಲಿಕೆ ಮಟ್ಟದಲ್ಲಿ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ ಎಂದರು.
ಟೋಲ್ ಶುಲ್ಕವನ್ನು ಉಲ್ಲೇಖಿಸಿ ಮಾತನಾಡಿದ ಅವರು, ಯುಪಿಎ ಸರ್ಕಾರದಲ್ಲಿ ಟೋಲ್ ತೆರಿಗೆಯನ್ನು ಯಾರು ಜಾರಿಗೆ ತಂದರು ಎಂಬುದು ಜನರಿಗೆ ತಿಳಿದಿದೆ ಎಂದಿದ್ದಾರೆ.
ಫೆಬ್ರವರಿಯಲ್ಲಿ ಟೋಲ್ ಗೇಟ್ ಗಳನ್ನು ವಿಲೀನಗೊಳಿಸಲಾಗುವುದು ಎಂಬ ವಿಶ್ವಾಸ ಟೋಲ್ ಗೇಟ್ ಪ್ರತಿಭಟನಾಕಾರರದ್ದು, ಆ ಉದ್ದೇಶಕ್ಕಾಗಿಯೇ ಪ್ರತಿಭಟನೆ ನಡೆಸಲಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಹಿಂದಿನ ಸರ್ಕಾರ ಹಾಕಿದ್ದ ಒಳಚರಂಡಿ ವ್ಯವಸ್ಥೆ ಮೂರು ತಿಂಗಳಲ್ಲೇ ಒಡೆದು ಹೋಗಿದೆ ಎಂದ ಅವರು, ಶಾಸಕರು ಸಾರ್ವಜನಿಕರ ಕ್ಷಮೆಯಾಚಿಸಬೇಕು ಎಂದರು.
ಇನು ರೋಷನ್ ಬೇಗ್ ಅವರು ನಗರಾಭಿವೃದ್ಧಿ ಸಚಿವರಾಗಿದ್ದಾಗ ಕೊಳಚೆ ನೀರು ನಿರ್ಮಾಣ ವಿಚಾರವಾಗಿ ಲೋಕಾಯುಕ್ತ ತನಿಖೆಗೆ ಆದೇಶಿಸಿದ್ದು, ಯಾರಿಗೆ ರಕ್ಷಣೆ ನೀಡಲಾಗಿದೆ ಎಂಬುದು ತಿಳಿಯಬೇಕಿದೆ ಎಂದು ಹೇಳಿದ್ದಾರೆ.
Join our Whatsapp group by clicking the below link 👇👇
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…