ಮಂಗಳೂರು: ಬಸ್ ಢಿಕ್ಕಿಯಾಗಿ ಪಾದಾಚಾರಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮಂಗಳೂರಿನ ಸ್ಟೇಟ್ಬ್ಯಾಂಕ್ ಮೀನು ಮಾರ್ಕೆಟ್ ಎದುರು ನಿನ್ನೆ ನಡೆದಿದೆ.
ಬಸವರಾಜ್ (45) ಮೃತ ದುರ್ದೈವಿ.
ಇವರು ಬೆಳಿಗ್ಗೆ 7.20ಕ್ಕೆ ಮೀನು ಮಾರ್ಕೆಟ್ ಎದುರು ರಸ್ತೆ ದಾಟುತ್ತಿದ್ದಾಗ ರಾವ್ ಆ್ಯಂಡ್ ರಾವ್ ಸರ್ಕಲ್ ಕಡೆಗೆ ಹೋಗುತ್ತಿದ್ದ ಬಸ್ ಢಿಕ್ಕಿ ಹೊಡೆಯಿತು.
ಅಪಘಾತದಲ್ಲಿ ಬಸವರಾಜ್ ಅವರು ಸುಮಾರು 15 ಅಡಿ ದೂರಕ್ಕೆ ಎಳೆದುಕೊಂಡು ಹೋಗಿದೆ. ತೊಡೆ ಮತ್ತು ಸೊಂಟಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಕೊಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಘಟನೆಗೆ ಬಸ್ ಚಾಲಕ ಅಶ್ತಫ್ ವುಲ್ಲಾ ನಿರ್ಲಕ್ಷ್ಯತನ ಮತ್ತು ಅಪಾಯಕಾರಿಯಾಗಿ ಬಸ್ ಚಾಲನೆ ಮಾಡಿರುವುದೇ ಅಪಘಾತ ಸಂಭವಿಸಲು ಕಾರಣ ಎನ್ನುವ ಆರೋಪ ವ್ಯಕ್ತವಾಗಿದೆ.
ಮಂಗಳೂರು ಪಶ್ವಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…