ಮಂಗಳೂರು: ಬಸ್ ಢಿಕ್ಕಿಯಾಗಿ ಪಾದಾಚಾರಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮಂಗಳೂರಿನ ಸ್ಟೇಟ್ಬ್ಯಾಂಕ್ ಮೀನು ಮಾರ್ಕೆಟ್ ಎದುರು ನಿನ್ನೆ ನಡೆದಿದೆ.
ಬಸವರಾಜ್ (45) ಮೃತ ದುರ್ದೈವಿ.
ಇವರು ಬೆಳಿಗ್ಗೆ 7.20ಕ್ಕೆ ಮೀನು ಮಾರ್ಕೆಟ್ ಎದುರು ರಸ್ತೆ ದಾಟುತ್ತಿದ್ದಾಗ ರಾವ್ ಆ್ಯಂಡ್ ರಾವ್ ಸರ್ಕಲ್ ಕಡೆಗೆ ಹೋಗುತ್ತಿದ್ದ ಬಸ್ ಢಿಕ್ಕಿ ಹೊಡೆಯಿತು.
ಅಪಘಾತದಲ್ಲಿ ಬಸವರಾಜ್ ಅವರು ಸುಮಾರು 15 ಅಡಿ ದೂರಕ್ಕೆ ಎಳೆದುಕೊಂಡು ಹೋಗಿದೆ. ತೊಡೆ ಮತ್ತು ಸೊಂಟಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಕೊಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಘಟನೆಗೆ ಬಸ್ ಚಾಲಕ ಅಶ್ತಫ್ ವುಲ್ಲಾ ನಿರ್ಲಕ್ಷ್ಯತನ ಮತ್ತು ಅಪಾಯಕಾರಿಯಾಗಿ ಬಸ್ ಚಾಲನೆ ಮಾಡಿರುವುದೇ ಅಪಘಾತ ಸಂಭವಿಸಲು ಕಾರಣ ಎನ್ನುವ ಆರೋಪ ವ್ಯಕ್ತವಾಗಿದೆ.
ಮಂಗಳೂರು ಪಶ್ವಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…