ಮಂಗಳೂರು: ಆಟೋ ಚಾಲಕನ ಮೇಲೆ ಭಾನುವಾರ ರಾತ್ರಿ ನಗರದ ಫಳ್ನೀರ್ ನಲ್ಲಿ ತಂಡವೊಂದು ಹಲ್ಲೆ ನಡೆಸಿದೆ ಎಂಬುದು ಸುಳ್ಳು. ಇದು ಆಟೊ ಚಾಲಕನೇ ಸೃಷ್ಟಿಸಿದ ಕಟ್ಟು ಕಥೆ ಎಂಬ ವಿಚಾರ ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ.
ರಿಕ್ಷಾ ಚಾಲಕ ಬಶೀರ್ ಎಂಬಾತ ಪೊಲೀಸರಿಗೆ ಮಾಹಿತಿ ನೀಡುತ್ತೇನೆ ಎಂಬ ಆರೋಪದಲ್ಲಿ ಅಪರಿಚಿತ ತಂಡವೊಂದು ತನ್ನ ಹಲ್ಲೆ ನಡೆಸಿರುವುದಾಗಿ ಪೊಲೀಸ್ ದೂರು ನೀಡಿದ್ದನು.
ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದಾಗ ಅಲ್ಲಿ ಅಂತಹ ಘಟನೆ ನಡೆದಿಲ್ಲ. ಚಾಲಕನೇ ಸಾರ್ವಜನಿಕರ ಗಮನ ಸೆಳೆಯಲು ಈ ಕೃತ್ಯ ನಡೆಸಿರುವುದಾಗಿ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
ರಿಕ್ಷಾ ಚಾಲಕನು ಯಾವುದೊ ಹರಿತವಾದ ವಸ್ತುವಿನಿಂದ ಅಥವಾ ಪೆನ್ ನಿಂದ ತನ್ನ ದೇಹಕ್ಕೆ ಚುಚ್ಚಿ ಕೊಂಡು ಹಲ್ಲೆ ಪ್ರಕರಣವನ್ನು ಸೃಷ್ಟಿಸಿರುವುದಾಗಿ ಪೊಲೀಸರು ನಡೆಸಿದ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…