ಮಂಗಳೂರು,: ಹಣತೆ ವ್ಯಾಪಾರಕ್ಕಾಗಿ ನಗರಕ್ಕೆ ಬಂದಿದ್ದ ತಮಿಳುನಾಡು ಮೂಲದ ಮಣ್ಣಿನ ದೀಪ ಮಾರಾಟಗಾರ ಸೋಮವಾರ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ತಮಿಳುನಾಡಿನ ಸೇಲಂ ಮೂಲದ ಮಾಯವೇಳ್ ಪೆರಿಯಸಾಮಿ (52) ಮೃತ ವ್ಯಕ್ತಿ. ಆರೋಪಿ ಹೂವಿನ ಹಡಗಲಿ ಮೂಲದ ರವಿ ಅಲಿಯಾಸ್ ವಕೀಲ ನಾಯ್ಕ (42) ಎಂಬಾತನನ್ನು ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
🌀 ನೆರೆಹೊರೆಯವರೊಂದಿಗೆ ಎಚ್ಚರ..⏺️ ನೋಡಿ ಇಂದಿನ ದಿನ ಭವಿಷ್ಯ -Vishwanews24
ಮೃತ ಪೆರಿಯಸಾಮಿ ಮತ್ತು ಅವರ ಪತ್ನಿ ಅಕ್ಟೋಬರ್ 14 ರಂದು ನಗರಕ್ಕೆ ಬಂದು ಅಳಕೆ ಮಾರುಕಟ್ಟೆ ಪ್ರದೇಶದ ಬಳಿ ಮಣ್ಣಿನ ದೀಪಗಳನ್ನು ಮಾರಾಟ ಮಾಡಿಕೊಂಡಿದ್ದರು. ಆರೋಪಿಯೂ ಪೆರಿಯಸಾಮಿ ಬಳಿ ಹಲವು ಬಾರಿ ಮಣ್ಣಿನ ದೀಪ ಖರೀದಿಸಿದ್ದ.
ಹಣತೆ ವ್ಯಾಪರದ ನೆಪದಲ್ಲಿ ಪೆರಿಯಸಾಮಿಯನ್ನು ಕುಳೂರು ಮೈದಾನಕ್ಕೆ ಕರೆದೊಯ್ದು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.
ಹಣದ ದುರಾಸೆಗೆ ಆರೋಪಿ ಪೆರಿಯಸಾಮಿಯನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂದರ್ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
🌀 ನೆರೆಹೊರೆಯವರೊಂದಿಗೆ ಎಚ್ಚರ..⏺️ ನೋಡಿ ಇಂದಿನ ದಿನ ಭವಿಷ್ಯ -Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…