ಮಂಗಳೂರು,: ಹಣತೆ ವ್ಯಾಪಾರಕ್ಕಾಗಿ ನಗರಕ್ಕೆ ಬಂದಿದ್ದ ತಮಿಳುನಾಡು ಮೂಲದ ಮಣ್ಣಿನ ದೀಪ ಮಾರಾಟಗಾರ ಸೋಮವಾರ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ತಮಿಳುನಾಡಿನ ಸೇಲಂ ಮೂಲದ ಮಾಯವೇಳ್ ಪೆರಿಯಸಾಮಿ (52) ಮೃತ ವ್ಯಕ್ತಿ. ಆರೋಪಿ ಹೂವಿನ ಹಡಗಲಿ ಮೂಲದ ರವಿ ಅಲಿಯಾಸ್ ವಕೀಲ ನಾಯ್ಕ (42) ಎಂಬಾತನನ್ನು ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
🌀 ನೆರೆಹೊರೆಯವರೊಂದಿಗೆ ಎಚ್ಚರ..⏺️ ನೋಡಿ ಇಂದಿನ ದಿನ ಭವಿಷ್ಯ -Vishwanews24
ಮೃತ ಪೆರಿಯಸಾಮಿ ಮತ್ತು ಅವರ ಪತ್ನಿ ಅಕ್ಟೋಬರ್ 14 ರಂದು ನಗರಕ್ಕೆ ಬಂದು ಅಳಕೆ ಮಾರುಕಟ್ಟೆ ಪ್ರದೇಶದ ಬಳಿ ಮಣ್ಣಿನ ದೀಪಗಳನ್ನು ಮಾರಾಟ ಮಾಡಿಕೊಂಡಿದ್ದರು. ಆರೋಪಿಯೂ ಪೆರಿಯಸಾಮಿ ಬಳಿ ಹಲವು ಬಾರಿ ಮಣ್ಣಿನ ದೀಪ ಖರೀದಿಸಿದ್ದ.
ಹಣತೆ ವ್ಯಾಪರದ ನೆಪದಲ್ಲಿ ಪೆರಿಯಸಾಮಿಯನ್ನು ಕುಳೂರು ಮೈದಾನಕ್ಕೆ ಕರೆದೊಯ್ದು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.
ಹಣದ ದುರಾಸೆಗೆ ಆರೋಪಿ ಪೆರಿಯಸಾಮಿಯನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂದರ್ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
🌀 ನೆರೆಹೊರೆಯವರೊಂದಿಗೆ ಎಚ್ಚರ..⏺️ ನೋಡಿ ಇಂದಿನ ದಿನ ಭವಿಷ್ಯ -Vishwanews24
ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…
ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…
ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ…
ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…
ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…