ಮಂಗಳೂರು: ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಅವರ ತಂದೆ ಶೇಖರ ಪೂಜಾರಿ ಅವರು ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಸಲುವಾಗಿ ಬೆಳ್ಳಾರೆಯ ಭಾರಧ್ವಾಜ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಶೇಖರ ಪೂಜಾರಿ ಅವರು ಹೃದ್ರೋಗದಿಂದ ಬಳಲುತ್ತಿದ್ದಾರೆ. ಕುಟುಂಬಕ್ಕೆ ಆಧಾರಸ್ತಂಭದಂತಿದ್ದ ಒಬ್ಬನೇ ಮಗನನ್ನು ಕಳೆದುಕೊಂಡ ಬಳಿಕ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ.
ಇಸಿಜಿ ಮಾಡಿಸುವ ಸಲುವಾಗಿ ಶೇಖರ ಪೂಜಾರಿ ಅವರನ್ನು ಬೆಳ್ಳಾರೆಯ ಭಾರದ್ವಾಜ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕರೆದೊಯ್ಯಲಾಯಿತು
ಪುತ್ತೂರು ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರು ನೆಟ್ಟಾರು ಗ್ರಾಮದಲ್ಲಿರುವ ಪ್ರವೀಣ್ ಅವರ ಮನೆಗೆ ಗುರುವಾರ ಭೇಟಿ ನೀಡಿದರು. ಅವರ ಜೊತೆ ನೋವು ತೋಡಿಕೊಳ್ಳುವಾಗ ಶೇಖರ ಅವರು ಮತ್ತಷ್ಟು ಆಘಾತಕ್ಕೊಳಗಾಗಿ ಕುಸಿದು ಬಿದ್ದರು.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…