Featured

ಮಂಗಳೂರು : ಹನಿ ಟ್ರ್ಯಾಪ್ ಪ್ರಕರಣ : ನಾಲ್ವರ ಬಂಧನ -Vishwanews24

ಮಂಗಳೂರು : ಹನಿ ಟ್ರ್ಯಾಪ್ ಪ್ರಕರಣ : ನಾಲ್ವರ ಬಂಧನ -Vishwanews24

ಮಂಗಳೂರು, : ಕೇರಳ ಮೂಲದ ಯುವಕನಿಗೆ ಮಂಗಳೂರಿನ ಯುವತಿಯರಿಂದ ಹನಿಟ್ರ್ಯಾಪ್ ನಡೆದಿದ್ದು, ಈ ಸಂಬಂಧ ನಾಲ್ವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ರೇಷ್ಮಾ,ಮಹಮ್ಮದ್ ಇಕ್ಬಾಲ್, ಜೀನತ್ ಮತ್ತು ಅಬ್ದುಲ್ ಖಾದರ್ ನಾಜೀಪ್ ಎಂದು ಗುರುತಿಸಲಾಗಿದೆ.

ಜನವರಿ 16ರಂದು ಸಾಮಾಜಿಕ ಜಾಲತಾಣದ ಮೂಲಕ ಕೇರಳ ಮೂಲದವರನ್ನು ಇದೇ ರೀತಿ ಬ್ಲಾಕ್ ಮೇಲ್ ಮಾಡಿ ಅವರಿಂದ ಹಣಕ್ಕೆ ಬೇಡಿಕೆ ಇಟ್ಟ ಬಗ್ಗೆ ಅವರು ನೀಡಿದ ದೂರಿನ ಅನ್ವಯ ಸುರತ್ಕಲ್ ಪೋಲಿಸರು ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂದಿಸಿರುತ್ತಾರೆ. ಬಂಧಿತ ಆರೋಪಿಗಳಿಂದ ಮೊಬೈಲ್ ಫೋನ್, ನಗದು ಹಣ, ಕೃತ್ಯಕ್ಕೆ ಉಪಯೋಗಿಸಿದ ಆಯುಧ ಹಾಗೂ ವಾಹನವನ್ನು ವಶಪಡಿಸಿರುತ್ತಾರೆ.

ಆರೋಪಿ ಜೀನತ್ ಹಾಗೂ ಅವರ ಗಂಡ ಆರೋಪಿ ಇಕ್ವಾಲ್ ರವರು ಕಾನ-ಕಟ್ಟಾ ಪರಿಸರದ ಫ್ಲೋರೆಂಟೈನ್ ಅಪಾರ್ಟೈಂಟ್ಸ್ ನಲ್ಲಿ ವಾಸ್ತವ್ಯ ಇದ್ದು ಆರೋಪಿ ಶ್ರೀ ನಾಸಿಫ್ ಸೂರಿಂಜೆ ಮೂಲದವನಾಗಿದ್ದು ಪ್ರಸ್ತುತ ಚೊಕ್ಕಬೆಟ್ಟು ಪರಿಸರದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡಿಕೊಂಡಿರುತ್ತಾರೆ. ಇವರು ಈ ಹಿಂದೆಯು ಕೂಡ ಮಂಗಳೂರು ಮತ್ತು ಆರೋಪಿಗಳ ಸ್ವಂತ ನಿವಾಸದಲ್ಲಿ ಕೇರಳ ಮೂಲದವರನ್ನು ಕರೆಸಿ ಇದೇ ರೀತಿಯ ಕೃತ್ಯ ಮಾಡಿಕೊಂಡು ಸುಮಾರು ಐದಾರು ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದಿರುತ್ತದೆ ಮತ್ತು ಇವರ ಹಿಂದೆ ಇನ್ನಷ್ಟು ವ್ಯಕ್ತಿಗಳು ಭಾಗಿಯಾಗಿರುವ ಬಗ್ಗೆ ಪೋಲಿಸರು ಮಾಹಿತಿ ಕಲೆ ಹಾಕಿದ್ದಾರೆ.

ಕಾರ್ಯಾಚರಣೆಯಲ್ಲಿ ಉಪ ಮೊಲೀಸ್ ಆಯುಕ್ತರಾದ ಹರಿರಾಮ್ ಶಂಕರ್ ಐ.ಪಿ.ಎಸ್ (ಕಾ&ಸು) ಮತ್ತು ಉಪ ಪೊಲೀಸ್ ಆಯುಕ್ತರಾದ ಶ್ರೀ ವಿನಯ್ ಗಾಂವ್ಕರ್ (ಅಪರಾಧ & ಸಂಚಾರ) ರವರ ನಿರ್ದೇಶನದಂತೆ ಸಹಾಯಕ ಮೊಲೀಸ್ ಆಯುಕ್ತರು, ಉತ್ತರ ಉಪವಿಭಾಗ ಶ್ರೀ ಬೆಳ್ಯಪ್ಪ ಮತ್ತು ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಚಂದ್ರಪ್ಪ ಕೆ, ಮತ್ತು ಸಿಬ್ಬಂದಿಗಳು ಕಾರ್ಯಚರಣೆಯಲ್ಲಿ ಭಾಗವಹಿಸಿರುತ್ತಾರೆ.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ : ಭಕ್ತರಿಂದ ಮೂರೇ ದಿನಗಳಲ್ಲಿ 100 ಕೋಟಿ ಹಣ ಸಂಗ್ರಹ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago