Featured

ಮಂಗಳೂರು: ಹಲವು ಪಿಎಫ್ಐ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು – Vishwnaews24

ಮಂಗಳೂರು: ಹಲವು ಪಿಎಫ್ಐ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು: ನಗರದಲ್ಲಿ ಅಹಿತಕರ ಘಟನೆ ಸಂಭವಿಸಬಹುದಾದ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಖಾಕಿ ಪಡೆ ಕೆಲ ಪಿಎಫ್ಐ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.

ಕೆಲದಿನಗಳ ಹಿಂದೆ ಎನ್ ಐಎ ತಂಡ ಪಿಎಫ್ಐ ನಾಯಕರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು ಇದನ್ನು ಖಂಡಿಸಿ ಮಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಉಡುಪಿ: ಪೊಲೀಸರ ದಾಳಿ : ಐವರು ಪಿಎಫ್‌ಐ ಮುಖಂಡರು ವಶಕ್ಕೆ .. Vishwanews24

ಹೀಗಾಗಿ ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಿರಲಿ ಎಂಬ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರಿನಲ್ಲಿ ಪೊಲೀಸರು ಸುಮಾರು ಹತ್ತಕ್ಕೂ ಹೆಚ್ಚು ಮಂದಿಯನ್ನು, ಸೆಕ್ಷನ್ 107, 151 ಅಡಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

5 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

7 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

7 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

7 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

7 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

7 hours ago