ಜು. 22ರ ಶುಕ್ರವಾರ ಸುಮಾರು 10.35 ಕ್ಕೆ ಈ ಘಟನೆ ನಡೆದಿದ್ದು, , ಮಂಗಳೂರು ಜಂಕ್ಷನ್ನಲ್ಲಿ ರೈಲಿನ ಎರಡು ಸರಕು ಬೋಗಿಗಳು ಹಳಿತಪ್ಪಿದ ಪರಿಣಾಮ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಕೂಡಲೇ ಸಿಬಂದಿಗಳು ಕಾರ್ಯಚರಣೆ ನಡೆಸಿ ಬೋಗಿಗಳನ್ನು ತೆರವುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಿಂದಾಗಿ ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕ ರೈಲುಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ತಿಳಿದುಬಂದಿದೆ
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…