Featured

ಮಂಗಳೂರು : ಹಾಸ್ಟೆಲ್ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಮಂಗಳೂರು : ಹಾಸ್ಟೆಲ್ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು,: ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಎಂಬಿಬಿಎಸ್ ಕಲಿಯುವ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೈದ ಘಟನೆ ಇಂದು ಮುಂಜಾವ ನಡೆದಿದೆ.

ಆತ್ಮಹತ್ಯೆಗೈದ ವಿದ್ಯಾರ್ಥಿನಿಯನ್ನು ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ. ಈ ವಿದ್ಯಾರ್ಥಿನಿಯು ಮೆಡಿಕಲ್ ಕಾಲೇಜಿಗೆ ಸಂಬಂಧಿಸಿದ ಹಾಸ್ಟೆಲ್‌ನಲ್ಲಿದ್ದರು‌‌‌. ಇಂದು ಮುಂಜಾವ ಸುಮಾರು 3 ಗಂಟೆಗೆ ಹಾಸ್ಟೆಲ್ ಕಟ್ಟಡದ 6ನೆ ಮಹಡಿಯಿಂದ ಹಾರಿ ಆತ್ಮಹತ್ಯೆ‌ ಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

3 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

4 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

4 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

4 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

4 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

4 hours ago