ಹಿಂದೂ ನೇತಾರ ಮತ್ತು ಶ್ರೀ ನಾರಾಯಣಗುರು ವಿಚಾರ ವೇದಿಕೆಯ ರಾಜ್ಯ ಸಮಿತಿ ಅಧ್ಯಕ್ಷರಾದ ಸತ್ಯಜೀತ್ ಸುರತ್ಕಲ್ ಅವರಿಗೆ ಸರ್ಕಾರದಿಂದ ನೀಡಲಾಗಿದ್ದ ಭದ್ರತೆಯನ್ನು ವಾಪಾಸ್ ಪಡೆಯಲಾಗಿದೆ.
ಮಂಗಳೂರು : ಹಿಂದೂ ನೇತಾರ ಮತ್ತು ಶ್ರೀ ನಾರಾಯಣಗುರು ವಿಚಾರ ವೇದಿಕೆಯ ರಾಜ್ಯ ಸಮಿತಿ ಅಧ್ಯಕ್ಷರಾದ ಸತ್ಯಜೀತ್ ಸುರತ್ಕಲ್ ಅವರಿಗೆ ಸರ್ಕಾರದಿಂದ ನೀಡಲಾಗಿದ್ದ ಭದ್ರತೆಯನ್ನು ವಾಪಾಸ್ ಪಡೆಯಲಾಗಿದೆ.
ರಾಜ್ಯ ವಿಧಾನ ಸಭಾ ಚುನಾವಣೆ ಘೊಷಣೆಯ ಸಂದರ್ಭದಲ್ಲೇ ಸತ್ಯಜೀತರ ಅಂಗರಕ್ಷಕನನ್ನು ವಾಪಸ್ ಪಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ನಡೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…