Featured

ಮಂಗಳೂರು : ಹಿಂದೂ ನೇತಾರ ಸತ್ಯಜೀತ್ ಸುರತ್ಕಲ್ ಅವರಿಗೆ ಸರ್ಕಾರದಿಂದ ನೀಡಲಾಗಿದ್ದ ಭದ್ರತೆ ವಾಪಾಸ್ – Vishwanews24

ಮಂಗಳೂರು : ಹಿಂದೂ ನೇತಾರ ಸತ್ಯಜೀತ್ ಸುರತ್ಕಲ್ ಅವರಿಗೆ ಸರ್ಕಾರದಿಂದ ನೀಡಲಾಗಿದ್ದ ಭದ್ರತೆ ವಾಪಾಸ್

ಹಿಂದೂ ನೇತಾರ ಮತ್ತು ಶ್ರೀ ನಾರಾಯಣಗುರು ವಿಚಾರ ವೇದಿಕೆಯ ರಾಜ್ಯ ಸಮಿತಿ ಅಧ್ಯಕ್ಷರಾದ ಸತ್ಯಜೀತ್ ಸುರತ್ಕಲ್ ಅವರಿಗೆ ಸರ್ಕಾರದಿಂದ ನೀಡಲಾಗಿದ್ದ ಭದ್ರತೆಯನ್ನು ವಾಪಾಸ್ ಪಡೆಯಲಾಗಿದೆ.

ಮಂಗಳೂರು : ಹಿಂದೂ ನೇತಾರ ಮತ್ತು ಶ್ರೀ ನಾರಾಯಣಗುರು ವಿಚಾರ ವೇದಿಕೆಯ ರಾಜ್ಯ ಸಮಿತಿ ಅಧ್ಯಕ್ಷರಾದ ಸತ್ಯಜೀತ್ ಸುರತ್ಕಲ್ ಅವರಿಗೆ ಸರ್ಕಾರದಿಂದ ನೀಡಲಾಗಿದ್ದ ಭದ್ರತೆಯನ್ನು ವಾಪಾಸ್ ಪಡೆಯಲಾಗಿದೆ.

ರಾಜ್ಯ ವಿಧಾನ ಸಭಾ ಚುನಾವಣೆ ಘೊಷಣೆಯ ಸಂದರ್ಭದಲ್ಲೇ ಸತ್ಯಜೀತರ ಅಂಗರಕ್ಷಕನನ್ನು ವಾಪಸ್ ಪಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ನಡೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

 

 

Vishwa News 24

Recent Posts

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

37 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

53 minutes ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

1 hour ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

1 hour ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

1 hour ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

2 hours ago