ಹಿಂದೂ ನೇತಾರ ಮತ್ತು ಶ್ರೀ ನಾರಾಯಣಗುರು ವಿಚಾರ ವೇದಿಕೆಯ ರಾಜ್ಯ ಸಮಿತಿ ಅಧ್ಯಕ್ಷರಾದ ಸತ್ಯಜೀತ್ ಸುರತ್ಕಲ್ ಅವರಿಗೆ ಸರ್ಕಾರದಿಂದ ನೀಡಲಾಗಿದ್ದ ಭದ್ರತೆಯನ್ನು ವಾಪಾಸ್ ಪಡೆಯಲಾಗಿದೆ.
ಮಂಗಳೂರು : ಹಿಂದೂ ನೇತಾರ ಮತ್ತು ಶ್ರೀ ನಾರಾಯಣಗುರು ವಿಚಾರ ವೇದಿಕೆಯ ರಾಜ್ಯ ಸಮಿತಿ ಅಧ್ಯಕ್ಷರಾದ ಸತ್ಯಜೀತ್ ಸುರತ್ಕಲ್ ಅವರಿಗೆ ಸರ್ಕಾರದಿಂದ ನೀಡಲಾಗಿದ್ದ ಭದ್ರತೆಯನ್ನು ವಾಪಾಸ್ ಪಡೆಯಲಾಗಿದೆ.
ರಾಜ್ಯ ವಿಧಾನ ಸಭಾ ಚುನಾವಣೆ ಘೊಷಣೆಯ ಸಂದರ್ಭದಲ್ಲೇ ಸತ್ಯಜೀತರ ಅಂಗರಕ್ಷಕನನ್ನು ವಾಪಸ್ ಪಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ನಡೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…