ಮಂಗಳೂರು: ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ಹಿಜಬ್ ವಿವಾದದ ಬಳಿಕ ಇದೀಗ ವಿಧ್ಯಾರ್ಥಿನಿಯೊಬ್ಬಳು ವರ್ಗಾವಣೆ ಪತ್ರ ಪಡೆದುಕೊಂಡಿದ್ದು, ಇಬ್ಬರು ವಿದ್ಯಾರ್ಥಿನಿಯರು ಬೇರೆ ಕಾಲೇಜು ಸೇರುವುದಕ್ಕೆ ಎನ್ ಓಸಿ ( No Objection Certificate ) ಪಡೆದುಕೊಂಡಿದ್ದಾರೆ.
ಮೂವರು ವಿಧ್ಯಾರ್ಥಿನಿಯರಲ್ಲಿ ಇಬ್ಬರು ಮಂಗಳೂರು ವಿವಿ ಕಾಲೇಜಿನ ಹಿಜಬ್ ನಿಷೇಧ ಪ್ರಶ್ನಿಸಿ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ಹಿನ್ನಲೆ ಅವರಿಗೆ ಕಾಲೇಜ್ ನೋಟಿಸ್ ನೀಡಿತ್ತು. ಅದರಲ್ಲಿ ಓರ್ವ ವಿಧ್ಯಾರ್ಥಿನಿ ಕಾಲೇಜು ಆಡಳಿತ ಮಂಡಳಿಯಲ್ಲಿ ಕ್ಷಮೆ ಕೋರಿ ತರಗತಿಗೆ ಹಾಜರಾಗಿದ್ದಳು.
ಮತ್ತೊಬ್ಬ ವಿಧ್ಯಾರ್ಥಿನಿ ಆರೋಗ್ಯ ಸಮಸ್ಯೆಯಿಂದ ಇತ್ತೀಚೆಗೆ ಟಿಸಿ ಪಡೆದಿದ್ದರು ಎಂದು ಹೇಳಲಾಗಿದೆ. ಅಲ್ಲದೆ ಇನ್ನೂ ಹಿಜಬ್ ಧರಿಸಲು ಅವಕಾಶ ಇಲ್ಲದ ಕಾರಣ 15 ಮಂದಿ ವಿಧ್ಯಾರ್ಥಿನಿಯರು ತರಗತಿಗೆ ಗೈರು ಹಾಜರಾಗುತ್ತಿದ್ದಾರೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…