ಮಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಕಾರ್ ಸ್ಟ್ರೀಟ್ ಕಾಲೇಜಿನಲ್ಲಿ ನಡೆದ ಘಟನೆಯನ್ನು ಮಾಜಿ ಸಚಿವ ಹಾಗೂ ವಿಧಾನ ಸಭಾ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಖಂಡಿಸಿದ್ದಾರೆ.
ಹಿಜಾಬ್ ವಿಚಾರದಲ್ಲಿ ಜಿಲ್ಲೆಯ ಇಷ್ಟು ಹೆಸರು ಹಾಳಾಗುತ್ತಿದೆ. ಹೆಣ್ಣು ಮಕ್ಕಳಿಗೆ ಈ ರೀತಿ ಅಗೌರವ ತೋರಿಸುವುದು ಸರಿಯಾ? ಎಂದು ಮಾಜಿ ಸಚಿವ ಖಾದರ್ ಪ್ರಶ್ನಿಸಿದ್ದಾರೆ. ಹುಡುಗರು ದಬ್ಬಾಳಿಕೆ ಮಾಡಿದಾಗ ಪ್ರಾಂಶುಪಾಲರು, ಆಡಳಿತ ಮಂಡಳಿ ತಕ್ಕ ಕ್ರಮ ತೆಗೆದುಕೊಳ್ಳಬೇಕು. ಯಾರು ಭಯ, ಗೊಂದಲದ ವಾತಾವರಣ ಸೃಷ್ಟಿ ಮಾಡ್ತಾರೋ, ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ ನಮಗೆ ಶಾಂತಿ, ಸೌಹಾರ್ದ ಬೇಕು ಎಂದು ಮಾಜಿ ಸಚಿವ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾರ್ ಸ್ಟೀಟ್ ಕಾಲೇಜಿನಲ್ಲಿ ನಡೆದ ಹಿಜಾಬ್ ಗಲಾಟೆ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಿಸಿ ಸತ್ಯಾಂಶ ಹೊರಗೆ ಹಾಕಲಿ ಎಂದು ಮಂಗಳೂರಿನಲ್ಲಿ ವಿಧಾನ ಸಭಾ ವಿಪಕ್ಷ ಉಪ ನಾಯಕ ಯು.ಟಿ ಖಾದರ್ ಹೇಳಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…