ಮಂಗಳೂರು: ಹಿಜಾಬ್ ವಿವಾದ – ವಿವಿಯ ಸಿಂಡಿಕೇಟ್ ತೆಗೆದುಕೊಳ್ಳುವ ನಿರ್ಧಾರದಲ್ಲಿ ಜಿಲ್ಲಾಡಳಿತ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ : ಡಾ.ರಾಜೇಂದ್ರ ಕೆ.ವಿ – Vishwanews24

Share this on WhatsAppವಿಶ್ವವಿದ್ಯಾನಿಲಯಗಳು ತೆಗೆದುಕೊಳ್ಳುವ ನಿರ್ಧಾರಗಳಿಗೆ ಕಾಲೇಜುಗಳು ಬದ್ಧವಾಗಿರಬೇಕು.. ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇತ್ತೀಚೆಗೆ ಉಂಟಾದ ಹಿಜಾಬ್ ಧರಿಸುವ ಕುರಿತ ವಿವಾದಕ್ಕೆ ಸಂಬಂಧಿಸಿ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ತೆಗೆದುಕೊಂಡಿರುವ ನಿರ್ಧಾರವನ್ನು ಅನುಸರಿಸುವಂತೆ ದ.ಕ.ಜಿಲ್ಲಾಧಿಕರಿ ಡಾ.ರಾಜೇಂದ್ರ ಕೆ.ವಿ ಅವರು ವಿದ್ಯಾರ್ಥಿನಿಯರಿಗೆ … Continue reading ಮಂಗಳೂರು: ಹಿಜಾಬ್ ವಿವಾದ – ವಿವಿಯ ಸಿಂಡಿಕೇಟ್ ತೆಗೆದುಕೊಳ್ಳುವ ನಿರ್ಧಾರದಲ್ಲಿ ಜಿಲ್ಲಾಡಳಿತ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ : ಡಾ.ರಾಜೇಂದ್ರ ಕೆ.ವಿ – Vishwanews24