Featured

ಮಂಗಳೂರು ಹಿಜಾಬ್ ವಿವಾದ : ಸಾಯಿ ಸಂದೇಶ್ ಗೆ ಬಂದಿರುವ ಕೊಲೆ ಬೆದರಿಕೆಗೂ ನಮಗೂ ಸಂಬಂಧವಿಲ್ಲ : ವಿದ್ಯಾರ್ಥಿನಿ ಹಿಬಾ ಶೇಖ್ – Vishwanews24

ಮಂಗಳೂರು ಹಿಜಾಬ್ ವಿವಾದ : ಸಾಯಿ ಸಂದೇಶ್ ಗೆ ಬಂದಿರುವ ಕೊಲೆ ಬೆದರಿಕೆಗೂ ನಮಗೂ ಸಂಬಂಧವಿಲ್ಲ : ವಿದ್ಯಾರ್ಥಿನಿ ಹಿಬಾ ಶೇಖ್ – Vishwanews24

ಮಂಗಳೂರು: ವಿದ್ಯಾರ್ಥಿನಿ ಹಿಬಾ ಶೇಖ್ ಮೇಲೆ ಎಫ್ ಐಆರ್ ದಾಖಲು ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ವಿದ್ಯಾರ್ಥಿನಿ ಹಿಬಾ ಶೇಖ್ ಸುದ್ದಿಗೋಷ್ಟಿ ನಡೆಸಿ ಖಂಡಿಸಿದ್ದಾರೆ.

ಸಾಯಿ ಸಂದೇಶ್, ಇತರರ ವಿರುದ್ಧ ದೌರ್ಜನ್ಯ ಕೇಸ್ ಹಾಕಿದ್ದೆ. ಆದರೆ ಅದಕ್ಕೆ ಪೂರಕವಾದ ಸೆಕ್ಷನ್ ಹಾಕಿಲ್ಲ. ಯಾಕಾಗಿ ದೌರ್ಜನ್ಯ ಸೆಕ್ಷನ್ ಹಾಕಿಲ್ಲ ಎಂದು ಕಮೀಷನರ್ ಉತ್ತರಿಸಬೇಕಿದೆ. ಸಾಯಿ ಸಂದೇಶ್ ಗೆ ಬಂದಿರುವ ಕೊಲೆ ಬೆದರಿಕೆಗೂ ನಮಗೂ ಸಂಬಂಧವಿಲ್ಲ. ಅಂತಹ ಪೋಸ್ಟ್ ಗಳನ್ನು ನಾವ್ಯಾರೂ ಒಪ್ಪಿಕೊಳ್ಳಲಾರೆವು. ಆದರೆ ನಮ್ಮ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಕವನಾ ಶೆಟ್ಟಿ ಎಂಬಾಕೆ ಸುಳ್ಳು ಆರೋಪ ಹೊರಿಸಿ ದೂರು ನೀಡಿದ್ದಾಳೆ ಎಂದು ಆರೋಪಿಸಿದ್ದಾರೆ.

ಎಬಿವಿಪಿ ಕಾರ್ಯಕರ್ತೆ ಕವನಾ ಶೆಟ್ಟಿಯಿಂದ ಸುಳ್ಳು ದೂರು ನೀಡಿದ್ದು, ಕವನಾ ಶೆಟ್ಟಿ ಘಟನಾ ಸ್ಥಳದಲ್ಲಿ ಇರಲೇ ಇಲ್ಲ. ನಾನು ಮತ್ತು ನನ್ನ ಸಹಪಾಠಿ ಬೆದರಿಸಿದ್ದಾಗಿ ದೂರು ನೀಡಿದ್ದಾರೆ. ಆದರೆ ಸ್ಥಳದಲ್ಲಿ ಇಲ್ಲದವರ ಮೇಲೂ ಕೇಸ್ ದಾಖಲಾಗಿದೆ. ಜಾಲತಾಣದಲ್ಲಿ ಬರುವ ಬೆದರಿಕೆಗೂ ನಮಗೂ ಸಂಬಂಧವಿಲ್ಲ. ಆದರೆ ಅದನ್ನ ನಾವೇ ಮಾಡಿದ್ದಾಗಿ ಸುಳ್ಳು ಆರೋಪಿಸಲಾಗಿದೆ. ಸಾಯಿ ಸಂದೇಶ್ ಮತ್ತು ಸಹಚರರ ಮೇಲೆ ಕ್ರಮ ಆಗಬೇಕು ಎಂದು ಸುದ್ದಿಗೋಷ್ಟಿಯಲ್ಲಿ ವಿದ್ಯಾರ್ಥಿನಿ ಹಿಬಾ ಶೇಖ್ ಒತ್ತಾಯಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

14 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

15 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

15 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

16 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

17 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

17 hours ago