ಮಂಗಳೂರು : ಮಂಗಳೂರು – ಹೈದರಾಬಾದ್ನ ಇಂಡಿಗೋ ಏರ್ ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ಟೇಕ್ ಆಫ್ ಆಗಲು ಮುಂದಾಗಿದ್ದ ವಿಮಾಣವನ್ನು ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಲಾಗಿದೆ ಎಂದು ತಿಳಿದು ಬಂದಿದೆ.
ವಿಮಾನದಲ್ಲಿ ಮತ್ತೊಂದು ಶಂಕಿತ ಬ್ಯಾಂಗ್ ಪತ್ತೆಯಾದ ಹಿನ್ನಲೆಯಲ್ಲಿ ಕಾರ್ಯಚರಣೆ ನಡೆಸುವ ಸಿದ್ಧತೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿರುವ ಎಲ್ಲಾ ವಿಮಾನಗಳ ತಪಾಸಣೆ ಕಾರ್ಯ ಆರಂಭ ಮಾಡಲಾಗಿದೆ ಎಂದು ತಿಳಿದುಬಂದಿದೆ.
ವಿಮಾನ ಏರಿದ್ದ 126 ಪ್ರಯಾಣಿಕರನ್ನು ಕೆಳಗಿಳಿಸಿ ತೀವ್ರ ತಪಾಸಣೆ ನಡೆಸಲಾಗಿದೆ.ಮತ್ತೆ ಮತ್ತೆ ಬಾಂಬ್ ಭೀತಿ ಹಿನ್ನಲೆಯಲ್ಲಿ ಬಜ್ಪೆ ವಿಮಾನನಿಲ್ದಾಣದಲ್ಲಿ ಆತಂಕ ನಿರ್ಮಾಣವಾಗಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…