ಮಂಗಳೂರು : ಮಂಗಳೂರು – ಹೈದರಾಬಾದ್ನ ಇಂಡಿಗೋ ಏರ್ ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ಟೇಕ್ ಆಫ್ ಆಗಲು ಮುಂದಾಗಿದ್ದ ವಿಮಾಣವನ್ನು ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಲಾಗಿದೆ ಎಂದು ತಿಳಿದು ಬಂದಿದೆ.
ವಿಮಾನದಲ್ಲಿ ಮತ್ತೊಂದು ಶಂಕಿತ ಬ್ಯಾಂಗ್ ಪತ್ತೆಯಾದ ಹಿನ್ನಲೆಯಲ್ಲಿ ಕಾರ್ಯಚರಣೆ ನಡೆಸುವ ಸಿದ್ಧತೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿರುವ ಎಲ್ಲಾ ವಿಮಾನಗಳ ತಪಾಸಣೆ ಕಾರ್ಯ ಆರಂಭ ಮಾಡಲಾಗಿದೆ ಎಂದು ತಿಳಿದುಬಂದಿದೆ.
ವಿಮಾನ ಏರಿದ್ದ 126 ಪ್ರಯಾಣಿಕರನ್ನು ಕೆಳಗಿಳಿಸಿ ತೀವ್ರ ತಪಾಸಣೆ ನಡೆಸಲಾಗಿದೆ.ಮತ್ತೆ ಮತ್ತೆ ಬಾಂಬ್ ಭೀತಿ ಹಿನ್ನಲೆಯಲ್ಲಿ ಬಜ್ಪೆ ವಿಮಾನನಿಲ್ದಾಣದಲ್ಲಿ ಆತಂಕ ನಿರ್ಮಾಣವಾಗಿದೆ.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…