ಮಂಗಳೂರು : ಮಂಗಳೂರು – ಹೈದರಾಬಾದ್ನ ಇಂಡಿಗೋ ಏರ್ ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ಟೇಕ್ ಆಫ್ ಆಗಲು ಮುಂದಾಗಿದ್ದ ವಿಮಾಣವನ್ನು ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಲಾಗಿದೆ ಎಂದು ತಿಳಿದು ಬಂದಿದೆ.
ವಿಮಾನದಲ್ಲಿ ಮತ್ತೊಂದು ಶಂಕಿತ ಬ್ಯಾಂಗ್ ಪತ್ತೆಯಾದ ಹಿನ್ನಲೆಯಲ್ಲಿ ಕಾರ್ಯಚರಣೆ ನಡೆಸುವ ಸಿದ್ಧತೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿರುವ ಎಲ್ಲಾ ವಿಮಾನಗಳ ತಪಾಸಣೆ ಕಾರ್ಯ ಆರಂಭ ಮಾಡಲಾಗಿದೆ ಎಂದು ತಿಳಿದುಬಂದಿದೆ.
ವಿಮಾನ ಏರಿದ್ದ 126 ಪ್ರಯಾಣಿಕರನ್ನು ಕೆಳಗಿಳಿಸಿ ತೀವ್ರ ತಪಾಸಣೆ ನಡೆಸಲಾಗಿದೆ.ಮತ್ತೆ ಮತ್ತೆ ಬಾಂಬ್ ಭೀತಿ ಹಿನ್ನಲೆಯಲ್ಲಿ ಬಜ್ಪೆ ವಿಮಾನನಿಲ್ದಾಣದಲ್ಲಿ ಆತಂಕ ನಿರ್ಮಾಣವಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…