Featured

ಮಂಗಳೂರು-ಹೊಸದುರ್ಗ : ವೋಲ್ವೋ ಸಾರಿಗೆ ಕಾರ್ಯಾಚರಣೆ – Vishwanews24

ಮಂಗಳೂರು-ಹೊಸದುರ್ಗ : ವೋಲ್ವೋ ಸಾರಿಗೆ ಕಾರ್ಯಾಚರಣೆ – Vishwanews24

ಉಡುಪಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಂಗಳೂರು ವಿಭಾಗದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು-ಹೊಸದುರ್ಗ ಮಾರ್ಗದಲ್ಲಿ ಪ್ರತಿಷ್ಠಿತ ವೋಲ್ವೋ ಸಾರಿಗೆಯನ್ನು ಈಗಾಗಲೇ ಪ್ರಾರಂಭಿಸಲಾಗಿರುತ್ತದೆ.

ಸಾರಿಗೆಯು  ಮಂಗಳೂರಿನಿ0ದ ರಾತ್ರಿ 9.30 ಕ್ಕೆ ಹೊರಟು ಸುರತ್ಕಲ್-ಪಡುಬಿದ್ರೆ-ಉಡುಪಿ-ಮಣಿಪಾಲ-ಕುಂದಾಪುರ-ಅAಪಾರು-ಸಿದ್ದಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ-ಶಿವಮೊಗ್ಗ-ಹೊಳೆಹೊನ್ನೂರು – ಚೆನ್ನಗಿರಿ-ಹೊಳಲ್ಕೆರೆ ಮಾರ್ಗವಾಗಿ ಹೊಸದುರ್ಗಕ್ಕೆ ಬೆಳಗ್ಗೆ 5.45 ಕ್ಕೆ ಹಾಗೂ ಮರುಪ್ರಯಾಣದಲ್ಲಿ ಹೊಸದುರ್ಗದಿಂದ ರಾತ್ರಿ 10 ಗಂಟೆಗೆ ಹೊರಟು ಬೆಳಗ್ಗೆ 6.15 ಕ್ಕೆ ಮಂಗಳೂರನ್ನು ತಲಪುತ್ತದೆ.

ಸದರಿ ಸಾರಿಗೆಯಲ್ಲಿ ಮಂಗಳೂರಿನಿAದ ಹೊಸದುರ್ಗಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 700 ರೂ. ನಿಗಧಿಪಡಿಸಲಾಗಿದ್ದು, ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇರುತ್ತದೆ.

ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.ksrtc.karnataka.gov.in  ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಹಾಗೂ ಮಂಗಳೂರು ಬಸ್ ನಿಲ್ದಾಣ ಮೊ.ನಂ: 7760990720, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್ : ಮೊ.ನಂ: 9663211553, ಉಡುಪಿ ಬಸ್ ನಿಲ್ದಾಣ ಮೊ.ನಂ : 9663266400, ಡಾ.ವಿ.ಎಸ್.ಆಚಾರ್ಯ ಬಸ್ ನಿಲ್ದಾಣ ಮೊ.ನಂ 7795984182 ಹಾಗೂ ಕುಂದಾಪುರ ಬಸ್ ನಿಲ್ದಾಣ ಮೊ.ನಂ :9663266009 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

6 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

6 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

6 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

21 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

21 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

21 hours ago