Featured

ಮಂಗಳೂರು: ಹೊಸ ವರ್ಷಾಚರಣೆ – ಪಬ್ ಮತ್ತು ಹೊಟೇಲ್‌ಗಳಲ್ಲಿ ಮುಸ್ಲಿಂ ಯುವಕರಿಗೆ ಪ್ರವೇಶ ಕೊಡದಿರಿ : ಪುನೀತ್‌ ಅತ್ತಾವರ  – Vishwanews24

ಮಂಗಳೂರು: ಹೊಸ ವರ್ಷಾಚರಣೆ – ಡಿ. 31 ರಂದು ರಾತ್ರಿ ನಿಗದಿತ ವೇಳೆಗೆ ಪಾರ್ಟಿಗಳನ್ನು ಬಂದ್‌ ಮಾಡಬೇಕು.

ಪಬ್, ಪಾರ್ಟಿ ಮತ್ತು ಹೊಟೇಲ್‌ಗಳಲ್ಲಿ ಮುಸ್ಲಿಂ ಯುವಕರಿಗೆ ಪ್ರವೇಶ ಕೊಡದಿರಿ..

ಬಜರಂಗ ದಳ ಜಿಲ್ಲಾ ಸಂಚಾಲಕ ಪುನೀತ್‌ ಅತ್ತಾವರ ವಿನಂತಿ..

ಮಂಗಳೂರು: ಮುಸ್ಲಿಂರ ಇಸ್ಲಾಂ ದರ್ಮದ ಪ್ರಕಾರ ಅವರಿಗೆ ಪಾರ್ಟಿ ನಿಷಿದ್ಧ. ಆದರೂ ಕೂಡಾ ಪಬ್ ಮತ್ತು ಪಾರ್ಟಿಗಳಲ್ಲಿ ಇವತ್ತು ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಯುವಕರೇ ಇರುತ್ತಾರೆ.

ಅಲ್ಲಿ ಲವ್ ಜಿಹಾದ್‌ಗೆ ಪ್ರೇರಣೆ ಸಿಗುತ್ತದೆ ಎಂದು ಆರೋಪಿಸಿ ಪಬ್ ಮತ್ತು ಹೊಟೇಲ್‌ಗಳಲ್ಲಿ ಮುಸ್ಲಿಂ ಯುವಕರಿಗೆ ಪ್ರವೇಶ ಕೊಡದಿರಿ ಎಂದು ಬಜರಂಗ ದಳ ಜಿಲ್ಲಾ ಸಂಚಾಲಕ ಪುನೀತ್‌ ಅತ್ತಾವರ ಪಬ್ ಮತ್ತು ಹೊಟೇಲ್‌ ಮಾಲಕರನ್ನು ವಿನಂತಿಸಿಕೊಂಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ‘ಹೊಸ ವರ್ಷಾಚರಣೆ ಸಂಬಂಧಿತ ಪಾರ್ಟಿಗಳ ಮೇಲೆ ಭಜರಂಗದಳ ಸಂಘಟನೆಯ ಕಣ್ಣು ನೆಟ್ಟಿದ್ದು, ಡಿಸೆಂಬರ್‌ 31 ರಂದು ರಾತ್ರಿ ನಿಗದಿತ ವೇಳೆಗೆ ಪಾರ್ಟಿಗಳನ್ನು ಬಂದ್‌ ಮಾಡಬೇಕು.

ಈ ಕುರಿತಂತೆ ಅವರು ಮಾಹಿತಿ ನೀಡಿ ಹೊಸ ವರ್ಷಾಚರಣೆಯ ಮುಂಚಿನ ದಿನವಾದ ಡಿಸೆಂಬರ್‌31 ರಂದು ರಾತ್ರಿ ನಿಗದಿತ ವೇಳೆಗೆ ಪಾರ್ಟಿಗಳನ್ನು ಬಂದ್‌ ಮಾಡುವ ಅದೇಶ ಹೊರಡಿಸುವಂತೆ ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

2 hours ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

3 hours ago