ಮಂಗಳೂರು: ಮುಸ್ಲಿಂರ ಇಸ್ಲಾಂ ದರ್ಮದ ಪ್ರಕಾರ ಅವರಿಗೆ ಪಾರ್ಟಿ ನಿಷಿದ್ಧ. ಆದರೂ ಕೂಡಾ ಪಬ್ ಮತ್ತು ಪಾರ್ಟಿಗಳಲ್ಲಿ ಇವತ್ತು ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಯುವಕರೇ ಇರುತ್ತಾರೆ.
ಅಲ್ಲಿ ಲವ್ ಜಿಹಾದ್ಗೆ ಪ್ರೇರಣೆ ಸಿಗುತ್ತದೆ ಎಂದು ಆರೋಪಿಸಿ ಪಬ್ ಮತ್ತು ಹೊಟೇಲ್ಗಳಲ್ಲಿ ಮುಸ್ಲಿಂ ಯುವಕರಿಗೆ ಪ್ರವೇಶ ಕೊಡದಿರಿ ಎಂದು ಬಜರಂಗ ದಳ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಪಬ್ ಮತ್ತು ಹೊಟೇಲ್ ಮಾಲಕರನ್ನು ವಿನಂತಿಸಿಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ‘ಹೊಸ ವರ್ಷಾಚರಣೆ ಸಂಬಂಧಿತ ಪಾರ್ಟಿಗಳ ಮೇಲೆ ಭಜರಂಗದಳ ಸಂಘಟನೆಯ ಕಣ್ಣು ನೆಟ್ಟಿದ್ದು, ಡಿಸೆಂಬರ್ 31 ರಂದು ರಾತ್ರಿ ನಿಗದಿತ ವೇಳೆಗೆ ಪಾರ್ಟಿಗಳನ್ನು ಬಂದ್ ಮಾಡಬೇಕು.
ಈ ಕುರಿತಂತೆ ಅವರು ಮಾಹಿತಿ ನೀಡಿ ಹೊಸ ವರ್ಷಾಚರಣೆಯ ಮುಂಚಿನ ದಿನವಾದ ಡಿಸೆಂಬರ್31 ರಂದು ರಾತ್ರಿ ನಿಗದಿತ ವೇಳೆಗೆ ಪಾರ್ಟಿಗಳನ್ನು ಬಂದ್ ಮಾಡುವ ಅದೇಶ ಹೊರಡಿಸುವಂತೆ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…