Featured

ಮಂಗಳೂರು: 300 ಕೋಟಿ ವೆಚ್ಚದಲ್ಲಿ 400 ಕಿಲೋ ವ್ಯಾಟ್‌ ಸಾಮರ್ಥ್ಯದ ವಿದ್ಯುತ್‌ ಉಪಕೇಂದ್ರ ಸ್ಥಾಪನೆ  : ಸಚಿವ ಸುನಿಲ್‌ ಕುಮಾರ್ – Vishwanews24

ಮಂಗಳೂರು: 300 ಕೋಟಿ ವೆಚ್ಚದಲ್ಲಿ 400 ಕಿಲೋ ವ್ಯಾಟ್‌  ಸಾಮರ್ಥ್ಯದ ವಿದ್ಯುತ್‌

ಉಪಕೇಂದ್ರ ಸ್ಥಾಪನೆ  : ಸಚಿವ ಸುನಿಲ್‌ ಕುಮಾರ್

ಮಂಗಳೂರು: ದ.ಕ.ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗಳಲ್ಲಿ 750 ಮೆಗಾ ವ್ಯಾಟ್ ವಿದ್ಯುತ್ತಿನ ಬೇಡಿಕೆಯಿದ್ದು, ‌ಮುಂದಿನ ದಿನಗಳಲ್ಲಿ 250ಕ್ಕಿಂತಲೂ ಅಧಿಕ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಬರಬಹುದು.

ಆದ್ದರಿಂದ ಮಂಗಳೂರಿನಲ್ಲಿ 300 ಕೋಟಿ ರೂ. ವೆಚ್ಚದಲ್ಲಿ 400 ಕಿಲೋ ವ್ಯಾಟ್ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಘೋಷಣೆ ಮಾಡಿದರು.

ದ.ಕ.ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಮಾತನಾಡಿ, ಕನಸಿನ ಮಂಗಳೂರು, ಆಕರ್ಷಣೆಯ ಮಂಗಳೂರು ಹಾಗೂ ಅಭಿವೃದ್ಧಿಯ ಹಾದಿಯಲ್ಲಿ ಮಂಗಳೂರು ಎಂಬ ಕಲ್ಪನೆಯಲ್ಲಿ ಮುಂದಿನ ಕೆಲ ವರ್ಷಗಳಲ್ಲಿ ಮಂಗಳೂರನ್ನು ಮುನ್ನಡೆಸಲಾಗುತ್ತದೆ.

ಇನ್ಮುಂದೆ ಮೆಟ್ರೋ ನಿಲ್ದಾಣದಲ್ಲಿ ಸಿಗಲಿದೆ ಪ್ರಿಪೇಯ್ಡ್ ಆಟೋ ಸೇವೆ – Vishwanews24

ಮಂಗಳೂರಿನಲ್ಲಿ ವಿದ್ಯುತ್ ಚಾಲಿತ ಬ್ಯಾಟರಿ ವಾಹನಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ 17 ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಸ್ಟೇಷನ್ ಗಳನ್ನು ಸ್ಥಾಪಿಸಲಾಗುತ್ತದೆ ಎಂದು‌ ಹೇಳಿದರು.

ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ‌‌ಮಾಡಲು ಸ್ವಚ್ಛ ಭಾರತ ಮಿಷನ್ ನಡಿ ತೆಂಕ ಎಡಪದವು, ಬೆಳ್ತಂಗಡಿ ಉಜಿರೆಯಲ್ಲಿ ಎಂಆರ್ ಎಫ್ ಘಟಕವನ್ನು ಸ್ಥಾಪನೆ ಮಾಡಲಾಗುತ್ತದೆ. ಯಕ್ಷಗಾನಕ್ಕೆ ಪ್ರೋತ್ಸಾಹ ನೀಡಲು ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಯಕ್ಷಗಾನ ಸಮ್ಮೇಳನವನ್ನು ಆಯೋಜಿಸಲು ಚಿಂತಿಸಲಾಗಿದೆ.

ಈ ಹಿನ್ನೆಲೆಯಲ್ಲಿ 2 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗಿದೆ ಎಂದು ಸುನಿಲ್ ಕುಮಾರ್ ಹೇಳಿದರು.

ಸುರತ್ಕಲ್‌: ವೀರ ಸಾವರ್ಕರ್‌ ಹೆಸರಿನಲ್ಲಿ ಒಂದು ವೃತ್ತ, ಒಂದು ಸೇತುವೆ ನಿರ್ಮಿಸುವುದು ಖಚಿತ : ಶಾಸಕ ಡಾ. ವೈ. ಭರತ್‌ ಶೆಟ್ಟಿ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

9 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

9 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

9 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

9 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago