Featured

ಮಂಗಳೂರು : 72 ನೇ ಗಣರಾಜ್ಯೋತ್ಸವ : ನೆಹರೂ ಮೈದಾನದಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿಯವರಿಂದ ಧ್ವಜಾರೋಹಣ -Vishwanews24

ಮಂಗಳೂರು : 72 ನೇ ಗಣರಾಜ್ಯೋತ್ಸವ : ನೆಹರೂ ಮೈದಾನದಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿಯವರಿಂದ ಧ್ವಜಾರೋಹಣ -Vishwanews24

ಮಂಗಳೂರು, : 72 ನೇ ಗಣರಾಜ್ಯೋತ್ಸವವನ್ನು ಜನವರಿ 26 ರ ಮಂಗಳವಾರ ನೆಹರೂ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭಾರತೀಯ ತ್ರಿವರ್ಣ ಧ್ವಜಾರೋಹಣ ಮಾಡಿದರು.

ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಕೋಟಾ ಶ್ರೀನಿವಾಸ್ ಪೂಜಾರಿ, “2020 ರವರೆಗೆ 43,939 ಫಲಾನುಭವಿಗಳು ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ನಿರ್ಮಾಣಕ್ಕಾಗಿ 19 ತಾಣಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅನುಮೋದಿಸಿದೆ. 2020-21ರ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾಲನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರ್ಕಾರವು 280 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಿದೆ. ಪಾಲಿಕೆಯ 100 ಕೋಟಿ ರೂ.ಗಳ ನಗರೋತ್ಥಾನ ಯೋಜನೆಯಡಿ 137 ಕಾಮಗಾರಿಗಳು ಪೂರ್ಣಗೊಂಡಿವೆ ಮತ್ತು ಐದು ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ : ಚೀನಾದ 59 ಆಯಪ್‌ ಮೇಲೆ ಶಾಶ್ವತ ನಿಷೇಧ ಹೇರಿದ ಮೋದಿ ಸರ್ಕಾರ -Vishwanews24

“ಮೀನುಗಾರರ ದೋಣಿಗಳಿಗೆ ಡೀಸೆಲ್ ಸಬ್ಸಿಡಿಗಾಗಿ ಸರ್ಕಾರ 915 ಲಕ್ಷ ರೂ. ಒದಗಿಸಿದೆ. ಉಳಿತಾಯ ಮತ್ತು ಪರಿಹಾರಕ್ಕಾಗಿ 2,943 ಲಕ್ಷ ರೂ. ಒದಗಿಸಲಾಗಿದೆ. ವಿಪತ್ತು ಪರಿಹಾರ ನಿಧಿಯಡಿ 16 ಲಕ್ಷ ರೂ. ನೀಡಲಾಗಿದೆ. ಐಸ್ ಪ್ಲಾಂಟ್‌ಗಳಿಗೆ 56 ಲಕ್ಷ ರೂ. ಸಬ್ಸಿಡಿ ನೀಡಲಾಗಿದೆ. ಪಶ್ಷಿಮವಾಹಿಣಿ ಯೋಜನೆಯಡಿ 1 ಕೆಲಸ ಪೂರ್ಣಗೊಂಡಿದ್ದು, 10 ಕಾಮಗಾರಿಗಳು ಪ್ರಗತಿಯಲ್ಲಿವೆ” ಎಂದು ತಿಳಿಸಿದರು.

ಸಂಸದ ನಳಿನ್‌ ಕುಮಾರ್‌ ಕಟೀಲ್‌, ಶಾಸಕ ವೇದವ್ಯಾಸ್‌ ಕಾಮತ್‌, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮೇಯರ್ ದಿವಾಕರ್ ಪಾಂಡೇಶ್ವರ ಮತ್ತು ಇತರರು ಉಪಸ್ಥಿತರಿದ್ದರು

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

10 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

11 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

11 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

11 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

11 hours ago