Featured

ಮಂಗಳೂರು : 8 ಇಂಡಿಗೋ ವಿಮಾನಗಳು ರದ್ದು – vishwanews24

ಮಂಗಳೂರು :  ಬೆಂಗಳೂರು ಹಾಗೂ ಮುಂಬಯಿಗೆ ತೆರಳಬೇಕಿದ್ದ ಹಾಗೂ ಆಗಮಿಸಬೇಕಾಗಿದ್ದ 8 ಇಂಡಿಗೋ ವಿಮಾನಗಳು ರದ್ದು

ಮಂಗಳೂರು : ನಗರದ ವಿಮಾನ ನಿಲ್ದಾಣದಿಂದ ಬುಧವಾರ ಬೆಂಗಳೂರು ಹಾಗೂ ಮುಂಬಯಿಗೆ ತೆರಳಬೇಕಿದ್ದ ಹಾಗೂ ಆಗಮಿಸಬೇಕಾಗಿದ್ದ 8 ಇಂಡಿಗೋ ವಿಮಾನಗಳ ಹಾರಾಟ ರದ್ದುಗೊಂಡಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬರಬೇಕಿದ್ದ 3, ಮಂಗಳೂರಿನಿಂದ ಬೆಂಗಳೂರಿಗೆ ತೆರಳಬೇಕಿದ್ದ 3, ಮುಂಬಯಿಯಿಂದ ಮಂಗಳೂರಿಗೆ 1 ಹಾಗೂ ಮಂಗಳೂರಿನಿಂದ ಮುಂಬಯಿಗೆ ತೆರಳಬೇಕಿದ್ದ 1 ವಿಮಾನಗಳು ರದ್ದಾಗಿವೆ. ಡಿ.11 ರಂದು ಬೆಂಗಳೂರಿನಿಂದ ಮಂಗಳೂರಿಗೆ ಬರುವ 3, ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ 3, ಮುಂಬಯಿಯಿಂದ ಮಂಗಳೂರಿಗೆ 1 ಹಾಗೂ ಮಂಗಳೂರಿನಿಂದ ಮುಂಬಯಿಗೆ ತೆರಳುವ 1 ವಿಮಾನ ಹಾರಾಟ ರದ್ದು ಗೊಂಡಿದೆ.

ಡಿ.12 ಮತ್ತು 13ರಂದು ಬೆಂಗಳೂರಿನಿಂದ ಮಂಗಳೂರಿಗೆ 2, ಮಂಗಳೂರಿನಿಂದ ಬೆಂಗಳೂರಿಗೆ 2, ಮುಂಬಯಿಯಿಂದ ಮಂಗಳೂರಿಗೆ 1 ಹಾಗೂ ಮಂಗಳೂರಿ ನಿಂದ ಮುಂಬಯಿಗೆ 1 ವಿಮಾನ ಹಾರಾಟ ರದ್ದುಗೊಂಡಿದೆ. ಇಂಡಿಗೋ ಸಂಸ್ಥೆ ಡಿ.13ರ ತನಕ ವಿಮಾನ ರದ್ದು ಮಾಡಿರುವುದರಿಂದ ಟಿಕೆಟ್‌ ಕಾದಿರಿಸಿದವರು ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದ್ದಾರೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago