ಮಂಗಳೂರು : 9 ವರ್ಷದ ಬಾಲಕಿ ಮೇಲೆ ಮಲತಂದೆಯೊಬ್ಬ ತ್ಯಾಚಾರ ಎಸಗಿರುವ ಘಟನೆ ಕೊಣಾಜೆಯಲ್ಲಿ ನಡೆದಿದ್ದು, ತೀವ್ರ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಆರೋಪಿಯನ್ನು ಅಶ್ವತ್ಥ್ (25) ಎಂದು ಗುರುತಿಸಲಾಗಿದ್ದು. ಈತ ಪತಿಯನ್ನು ತ್ಯಜಿಸಿರುವ ಮಹಿಳೆಯನ್ನು ಮದುವೆಯಾಗಿದ್ದ. ಈಕೆಗೆ ಒಂಬತ್ತು ವರ್ಷದ ಮಗಳಿದ್ದು, ಒಟ್ಟಿಗೆ ಪಾವೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಮಹಿಳೆ ಗರ್ಭಿಣಿಯಾಗಿದ್ದು, ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಅಶ್ವತ್ಥ್ ಹಾಗೂ ಬಾಲಕಿ ಮನೆಯಲ್ಲಿದ್ದರು. ಈ ವೇಳೆ ಬಾಲಕಿ ಮೇಲೆ ಆರೋಪಿ ಅತ್ಯಾಚಾರವೆಸಗಿದ್ದು, ವಿಪರೀತ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸುವಾಗ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ : ಸರ್ಕಾರ ಪ್ರವೀಣ್ ಕುಟುಂಬದ ಜತೆ ನಿಲ್ಲಲಿದೆ ..ಟ್ವೀಟರ್ ಮುಖಾಂತರ ಸಚಿವ ಸುನೀಲ್ ಕುಮಾರ್ ಖಂಡನೆ..
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…