ಮಂಗಳೂರು: ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಿಎಎ ವಿರುದ್ಧ ಪ್ರತಿಭಟನೆಯ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಅಮೂಲ್ಯಾಳನ್ನು ಫೆ.25ರಂದು ಮಂಗಳೂರಿನಲ್ಲಿ ನಡೆಯುವ ಸಿಎಎ ವಿರುದ್ಧದ ಪ್ರತಿಭಟನೆಯಿಂದ ಹೊರಗಿಡಲಾಗಿದೆ.
ಪಾಕ್ ಪರವಾದ ಘೋಷಣೆ ಖಂಡನೀಯ. ಪ್ರತಿಯೊಬ್ಬರು ತಾವಿರುವ ನೆಲವನ್ನು ಪ್ರೀತಿಸಬೇಕು. ಅದು ನಮ್ಮ ಕರ್ತವ್ಯ. ಆದುದರಿಂದ ಜೀವನದಲ್ಲಿ ದೇಶವನ್ನು ಚೆನ್ನಾಗಿ ಪ್ರೀತಿಸಬೇಕು. ಫೆ.25ಕ್ಕೆ ಅಮೂಲ್ಯಳನ್ನು ಮಂಗಳೂರಿನಲ್ಲಿ ಮುಸ್ಲಿಂ ಐಕ್ಯತಾ ವೇದಿಕೆ ಪ್ರತಿಭಟನೆಗೆ ಆಹ್ವಾನಿಸಿರುವುದನ್ನು ರದ್ದುಪಡಿಸಲಾಗಿದೆ ಎಂದು ಸಂಘಟಕ, ಮಾಜಿ ಮೇಯರ್ ಕೆ. ಅಶ್ರಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…