ಮಂಗಳೂರು: ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಿಎಎ ವಿರುದ್ಧ ಪ್ರತಿಭಟನೆಯ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಅಮೂಲ್ಯಾಳನ್ನು ಫೆ.25ರಂದು ಮಂಗಳೂರಿನಲ್ಲಿ ನಡೆಯುವ ಸಿಎಎ ವಿರುದ್ಧದ ಪ್ರತಿಭಟನೆಯಿಂದ ಹೊರಗಿಡಲಾಗಿದೆ.
ಪಾಕ್ ಪರವಾದ ಘೋಷಣೆ ಖಂಡನೀಯ. ಪ್ರತಿಯೊಬ್ಬರು ತಾವಿರುವ ನೆಲವನ್ನು ಪ್ರೀತಿಸಬೇಕು. ಅದು ನಮ್ಮ ಕರ್ತವ್ಯ. ಆದುದರಿಂದ ಜೀವನದಲ್ಲಿ ದೇಶವನ್ನು ಚೆನ್ನಾಗಿ ಪ್ರೀತಿಸಬೇಕು. ಫೆ.25ಕ್ಕೆ ಅಮೂಲ್ಯಳನ್ನು ಮಂಗಳೂರಿನಲ್ಲಿ ಮುಸ್ಲಿಂ ಐಕ್ಯತಾ ವೇದಿಕೆ ಪ್ರತಿಭಟನೆಗೆ ಆಹ್ವಾನಿಸಿರುವುದನ್ನು ರದ್ದುಪಡಿಸಲಾಗಿದೆ ಎಂದು ಸಂಘಟಕ, ಮಾಜಿ ಮೇಯರ್ ಕೆ. ಅಶ್ರಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…